• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೈಟ್ ಆದ್ರೆ ಟ್ಯಾಕ್ಸಿ ಫ್ರೀ!

Tulunadu News Posted On August 10, 2023
0


0
Shares
  • Share On Facebook
  • Tweet It

ಬಾರ್ ಅಂಡ್ ರೆಸ್ಟೋರೇಂಟಿನಲ್ಲಿ ನೀವು ಕಂಠಪೂರ್ತಿ ಕುಡಿದು ಮನೆ ತಲುಪುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದೀರಾ? ಇನ್ನು ಅಂತಹ ಟೆನ್ಷನ್ ಇದ್ದರೆ ನಮಗೆ ಬಿಡಿ ಎಂದು ಇಟಲಿಯಲ್ಲಿ ಅಲ್ಲಿನ ಸರಕಾರ ಹೇಳಿದೆ. ಇಟಲಿಯ ಬಾರ್ ಅಂಡ್ ರೆಸ್ಟೋರೆಂಟ್ ಗಳು ಸರಕಾರದ ಈ ನಡೆಯನ್ನು ಸ್ವಾಗತಿಸಿದೆ. ಯಾಕೆಂದರೆ ಇದರಿಂದ ಅವುಗಳ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ತುಂಬಾ ಕುಡಿದರೆ ಮನೆಗೆ ಹೇಗೆ ಹೋಗಿ ತಲುಪುವುದು ಎನ್ನುವ ಚಿಂತೆ ಇಲ್ಲದೆ ಮದ್ಯಪ್ರಿಯರು ಇನ್ನೊಂದಿಷ್ಟು ಪೆಗ್ ಹೆಚ್ಚಿಗೆ ಹಾಕುತ್ತಾರೆ ಎನ್ನುವ ಆಶಾಭಾವನೆ ಬಾರ್ ಮಾಲೀಕರದ್ದು. ಅದರೊಂದಿಗೆ ಕುಡಿತದ ಜೊತೆ ಆಹಾರ ವಟಿವಾಟು ಕೂಡ ಹೆಚ್ಚಾಗಲಿದ್ದು, ಇದರಿಂದ ಒಟ್ಟಾರೆಯಾಗಿ ಸರಕಾರಕ್ಕೆ ಪರೋಕ್ಷವಾಗಿ ಆದಾಯ ಹೆಚ್ಚಾಗಲಿದೆ.
ಇನ್ನು ಕುಡಿದು ವಾಹನ ಚಲಾಯಿಸಿದ ಕಾರಣದಿಂದ ನಡೆಯುತ್ತಿದ್ದ ರಸ್ತೆ ಅಪಘಾತಗಳು ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣಲಿದ್ದು, ಇದರಿಂದ ದೇಶಕ್ಕೂ ಕೂಡ ಲಾಭವಾಗಲಿದೆ. ಒಬ್ಬ ಯುವಕ, ಯುವತಿ ಅಪಘಾತದಲ್ಲಿ ಮೃತಪಟ್ಟರೆ ಅದರಿಂದ ಸರಕಾರದ ಅರ್ಥ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರಲಿದ್ದು, ಆರ್ಥಿಕ ನಷ್ಟಕ್ಕೆ ಕಾರಣವಾಗಲಿದೆ. ಎಲ್ಲವನ್ನು ಸಮಗ್ರವಾಗಿ ನೋಡಿದಾಗ ಇದು ಮದ್ಯಪಾನಿಗಳಿಗೆ, ಉದ್ಯಮಿಗಳಿಗೆ, ಸರಕಾರಕ್ಕೆ ಆರ್ಥಿಕ ಲಾಭ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮನಸ್ಸಿನ ಖುಷಿ ತರುತ್ತಿರುವುದರಿಂದ ಇದನ್ನು ಇಟಲಿ ಸರಕಾರ ಅನುಷ್ಟಾನ ತಂದಿರುವುದು ಎಲ್ಲರಿಗೂ ನೆಮ್ಮದಿ ತಂದಿದೆ. ಕರ್ನಾಟಕಲ್ಲಿಯೂ ಇಂತಹ ಪ್ರಯತ್ನ ಸಾಧ್ಯಾನಾ ಎಂದು ಜನ ಕೇಳುತ್ತಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search