• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೈಟ್ ಆದ್ರೆ ಟ್ಯಾಕ್ಸಿ ಫ್ರೀ!

Tulunadu News Posted On August 10, 2023
0


0
Shares
  • Share On Facebook
  • Tweet It

ಬಾರ್ ಅಂಡ್ ರೆಸ್ಟೋರೇಂಟಿನಲ್ಲಿ ನೀವು ಕಂಠಪೂರ್ತಿ ಕುಡಿದು ಮನೆ ತಲುಪುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದೀರಾ? ಇನ್ನು ಅಂತಹ ಟೆನ್ಷನ್ ಇದ್ದರೆ ನಮಗೆ ಬಿಡಿ ಎಂದು ಇಟಲಿಯಲ್ಲಿ ಅಲ್ಲಿನ ಸರಕಾರ ಹೇಳಿದೆ. ಇಟಲಿಯ ಬಾರ್ ಅಂಡ್ ರೆಸ್ಟೋರೆಂಟ್ ಗಳು ಸರಕಾರದ ಈ ನಡೆಯನ್ನು ಸ್ವಾಗತಿಸಿದೆ. ಯಾಕೆಂದರೆ ಇದರಿಂದ ಅವುಗಳ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ತುಂಬಾ ಕುಡಿದರೆ ಮನೆಗೆ ಹೇಗೆ ಹೋಗಿ ತಲುಪುವುದು ಎನ್ನುವ ಚಿಂತೆ ಇಲ್ಲದೆ ಮದ್ಯಪ್ರಿಯರು ಇನ್ನೊಂದಿಷ್ಟು ಪೆಗ್ ಹೆಚ್ಚಿಗೆ ಹಾಕುತ್ತಾರೆ ಎನ್ನುವ ಆಶಾಭಾವನೆ ಬಾರ್ ಮಾಲೀಕರದ್ದು. ಅದರೊಂದಿಗೆ ಕುಡಿತದ ಜೊತೆ ಆಹಾರ ವಟಿವಾಟು ಕೂಡ ಹೆಚ್ಚಾಗಲಿದ್ದು, ಇದರಿಂದ ಒಟ್ಟಾರೆಯಾಗಿ ಸರಕಾರಕ್ಕೆ ಪರೋಕ್ಷವಾಗಿ ಆದಾಯ ಹೆಚ್ಚಾಗಲಿದೆ.
ಇನ್ನು ಕುಡಿದು ವಾಹನ ಚಲಾಯಿಸಿದ ಕಾರಣದಿಂದ ನಡೆಯುತ್ತಿದ್ದ ರಸ್ತೆ ಅಪಘಾತಗಳು ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣಲಿದ್ದು, ಇದರಿಂದ ದೇಶಕ್ಕೂ ಕೂಡ ಲಾಭವಾಗಲಿದೆ. ಒಬ್ಬ ಯುವಕ, ಯುವತಿ ಅಪಘಾತದಲ್ಲಿ ಮೃತಪಟ್ಟರೆ ಅದರಿಂದ ಸರಕಾರದ ಅರ್ಥ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರಲಿದ್ದು, ಆರ್ಥಿಕ ನಷ್ಟಕ್ಕೆ ಕಾರಣವಾಗಲಿದೆ. ಎಲ್ಲವನ್ನು ಸಮಗ್ರವಾಗಿ ನೋಡಿದಾಗ ಇದು ಮದ್ಯಪಾನಿಗಳಿಗೆ, ಉದ್ಯಮಿಗಳಿಗೆ, ಸರಕಾರಕ್ಕೆ ಆರ್ಥಿಕ ಲಾಭ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮನಸ್ಸಿನ ಖುಷಿ ತರುತ್ತಿರುವುದರಿಂದ ಇದನ್ನು ಇಟಲಿ ಸರಕಾರ ಅನುಷ್ಟಾನ ತಂದಿರುವುದು ಎಲ್ಲರಿಗೂ ನೆಮ್ಮದಿ ತಂದಿದೆ. ಕರ್ನಾಟಕಲ್ಲಿಯೂ ಇಂತಹ ಪ್ರಯತ್ನ ಸಾಧ್ಯಾನಾ ಎಂದು ಜನ ಕೇಳುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search