• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ಮೋದಿಯಾಗಬೇಕಾದರೆ ಶಿವರಾತ್ರಿ ಡೆಡ್ ಲೈನ್?

Tulunadu News Posted On August 10, 2023


  • Share On Facebook
  • Tweet It

ಶಿವರಾತ್ರಿಗೂ, ಚುನಾವಣೆಗೂ ಏನು ಸಂಬಂಧ ಎಂದು ನಿಮಗೆ ಅನಿಸಬಹುದು. ಸಂಬಂಧ ಇದೆ. ಮುಂದಿನ ವರ್ಷ 2024 ರ ಮಾರ್ಚ್ 8 ರಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಇನ್ನು ಲೋಕಸಭಾ ಚುನಾವಣೆ ಬಹುತೇಕ ಮೇ ಮೊದಲ ವಾರ ನಡೆಯಲಿದೆ. ಮಾರ್ಚ್ 8 ರ ಒಳಗೆ ಲೋಕಸಭಾ ಚುನಾವಣೆ ನಡೆದರೆ ಮಾತ್ರ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಇಲ್ಲದಿದ್ದರೆ ಯಾರಾದರೂ ಮಹಿಳೆ ದೇಶದ ಗದ್ದುಗೆ ಹಿಡಿಯಲಿದ್ದಾರೆ. ಹೀಗೆಂದು ಖ್ಯಾತ ಜ್ಯೋತಿಷಿ, ಧರ್ಮದರ್ಶಿ ಡಾ. ಯಶವಂತ್ ಗುರೂಜಿ ಇಂತಹ ಸಾಧ್ಯತೆಯ ಬಗ್ಗೆ ಕಾಲಜ್ಞಾನ ನುಡಿದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದೇ ಇದೇ ಜ್ಯೋತಿಷಿ ಭವಿಷ್ಯ ನುಡಿದಿದ್ದರು. ಅದು ನಿಜವಾಗಿದೆ. ಆದ್ದರಿಂದ ಇವರು ಮತ್ತೆ ರಾಷ್ಟ್ರರಾಜಕಾರಣದಲ್ಲಿ ನುಡಿದಿರುವ ಭವಿಷ್ಯ ನಿಜವಾಗಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಒಂದು ವೇಳೆ ಎನ್ ಡಿಎ ಬಹುಮತ ಪಡೆದು ಅಧಿಕಾರಕ್ಕೆ ಬಂದು ಮಹಿಳೆ ಪ್ರಧಾನಿಯಾಗುವುದಾದಲ್ಲಿ ಅಂತಹ ಮುಖಗಳು ಯಾವುದು ಎಂದು ನೋಡಿದರೆ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಆಗಬಹುದು ಎನ್ನುವುದು ಲೆಕ್ಕಾಚಾರ. ಒಂದು ವೇಳೆ ವಿಪಕ್ಷಗಳ ಒಕ್ಕೂಟ ಇಂ.ಡಿ.ಯಾ ಅಧಿಕಾರಕ್ಕೆ ಬಂದರೆ ನಿಸ್ಸಂಶಯವಾಗಿ ಮಮತಾ ಬ್ಯಾನರ್ಜಿ ತಮ್ಮ ರಾಜಕೀಯ ಜೀವನದ ಬಹುದೊಡ್ಡ ಗುರಿಯನ್ನು ಈಡೇರಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ನಾವು ಇನ್ನು ಒಂಭತ್ತು ತಿಂಗಳು ಕಾಯಬೇಕು!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search