• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ಮೋದಿಯಾಗಬೇಕಾದರೆ ಶಿವರಾತ್ರಿ ಡೆಡ್ ಲೈನ್?

Tulunadu News Posted On August 10, 2023
0


0
Shares
  • Share On Facebook
  • Tweet It

ಶಿವರಾತ್ರಿಗೂ, ಚುನಾವಣೆಗೂ ಏನು ಸಂಬಂಧ ಎಂದು ನಿಮಗೆ ಅನಿಸಬಹುದು. ಸಂಬಂಧ ಇದೆ. ಮುಂದಿನ ವರ್ಷ 2024 ರ ಮಾರ್ಚ್ 8 ರಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಇನ್ನು ಲೋಕಸಭಾ ಚುನಾವಣೆ ಬಹುತೇಕ ಮೇ ಮೊದಲ ವಾರ ನಡೆಯಲಿದೆ. ಮಾರ್ಚ್ 8 ರ ಒಳಗೆ ಲೋಕಸಭಾ ಚುನಾವಣೆ ನಡೆದರೆ ಮಾತ್ರ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಇಲ್ಲದಿದ್ದರೆ ಯಾರಾದರೂ ಮಹಿಳೆ ದೇಶದ ಗದ್ದುಗೆ ಹಿಡಿಯಲಿದ್ದಾರೆ. ಹೀಗೆಂದು ಖ್ಯಾತ ಜ್ಯೋತಿಷಿ, ಧರ್ಮದರ್ಶಿ ಡಾ. ಯಶವಂತ್ ಗುರೂಜಿ ಇಂತಹ ಸಾಧ್ಯತೆಯ ಬಗ್ಗೆ ಕಾಲಜ್ಞಾನ ನುಡಿದಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದೇ ಇದೇ ಜ್ಯೋತಿಷಿ ಭವಿಷ್ಯ ನುಡಿದಿದ್ದರು. ಅದು ನಿಜವಾಗಿದೆ. ಆದ್ದರಿಂದ ಇವರು ಮತ್ತೆ ರಾಷ್ಟ್ರರಾಜಕಾರಣದಲ್ಲಿ ನುಡಿದಿರುವ ಭವಿಷ್ಯ ನಿಜವಾಗಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಒಂದು ವೇಳೆ ಎನ್ ಡಿಎ ಬಹುಮತ ಪಡೆದು ಅಧಿಕಾರಕ್ಕೆ ಬಂದು ಮಹಿಳೆ ಪ್ರಧಾನಿಯಾಗುವುದಾದಲ್ಲಿ ಅಂತಹ ಮುಖಗಳು ಯಾವುದು ಎಂದು ನೋಡಿದರೆ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಆಗಬಹುದು ಎನ್ನುವುದು ಲೆಕ್ಕಾಚಾರ. ಒಂದು ವೇಳೆ ವಿಪಕ್ಷಗಳ ಒಕ್ಕೂಟ ಇಂ.ಡಿ.ಯಾ ಅಧಿಕಾರಕ್ಕೆ ಬಂದರೆ ನಿಸ್ಸಂಶಯವಾಗಿ ಮಮತಾ ಬ್ಯಾನರ್ಜಿ ತಮ್ಮ ರಾಜಕೀಯ ಜೀವನದ ಬಹುದೊಡ್ಡ ಗುರಿಯನ್ನು ಈಡೇರಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ನಾವು ಇನ್ನು ಒಂಭತ್ತು ತಿಂಗಳು ಕಾಯಬೇಕು!

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search