• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೋನಿಯಾ, ರಾಹುಲ್ ಮಾಡಿದ ಕೆಲಸ ಒಬ್ಬ ಸೈನಿಕ ಮಾಡಿದ್ರೆ ದೇಶದ್ರೋಹ ಆಗುತ್ತಿತ್ತು ಎಂದ್ರು ರಾಥೋಡ್!

Tulunadu News Posted On August 11, 2023


  • Share On Facebook
  • Tweet It

ಕರ್ನಲ್ ರಾಜವರ್ಧನ ಸಿಂಗ್ ರಾಥೋಡ್ ಅವರು ತಮ್ಮ ಟ್ವಿಟರ್ ನಲ್ಲಿ 2008 ರ ಘಟನೆಯೊಂದರ ಕುರಿತು ತಾವು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ವಿಷಯದ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ. ರಾಜಸ್ಥಾನದ ಜೈಪುರ ಗ್ರಾಮೀಣ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರಾಥೋಡ್ ಅವರು ಒಲಿಂಪಿಕ್ ಪದಕ ವಿಜೇತರೂ ಆಗಿದ್ದಾರೆ. ಶೂಟಿಂಗ್ ಕ್ರೀಡೆಯಲ್ಲಿ ಭಾರತವನ್ನು ವಿವಿಧ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು “2008 ರಲ್ಲಿ ಚೀನಾದ ಬಿಜಿಂಗ್ ನಲ್ಲಿ ಒಲಿಪಿಂಕ್ ಕ್ರೀಡಾಕೂಡ ನಡೆದಿತ್ತು. ಅದರಲ್ಲಿ ತಾವು ಭಾರತವನ್ನು ಪ್ರತಿನಿಧಿಸುತ್ತಿದ್ದೆ. ಆ ಅವಧಿಯಲ್ಲಿ ಭಾರತದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿತ್ತು. ಬಿಜಿಂಗ್ ನಲ್ಲಿ ಸೋನಿಯಾ ಗಾಂಧಿ ಹಾಗೂ ರಾಜೀವ್ ಗಾಂಧಿಯವರು ಆಗಮಿಸಿ ಒಲಿಪಿಂಕ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳನ್ನು ಭೇಟಿ ಆಗುತ್ತಾರೆ ಎಂದು ನಮಗೆ ಮಾಹಿತಿ ನೀಡಲಾಯಿತು.

ಸೋನಿಯಾ, ರಾಹುಲ್ ಭಾರತದಲ್ಲಿ ಆಗ ರಿಮೋಟ್ ಕಂಟ್ರೋಲ್ ನಿಂದ ಸರಕಾರವನ್ನು ಚಲಾಯಿಸುತ್ತಿದ್ದರು. ಆದರೆ ಸೋನಿಯಾ ಹಾಗೂ ರಾಹುಲ್ ಚೀನಾಗೆ ಆಗ ಆಗಮಿಸಿದರಾದರೂ ನಮ್ಮನ್ನು ಯಾರನ್ನೂ ಭೇಟಿಯಾಗಲು ಬಂದಿಲ್ಲ. ಯಾಕೆಂದರೆ ಚೀನಾದ ಕಮ್ಯೂನಿಸ್ಟ್ ಆಡಳಿತ ಇವರಿಗೆ ಅತಿಥಿ ಸತ್ಕಾರದ ಸಂಪೂರ್ಣ ವ್ಯವಸ್ಥೆ ಮಾಡಿತ್ತು. ನಮ್ಮ ದೇಶದ ಒಬ್ಬ ಸೈನಿಕ ಹಾಗೆ ಮಾಡಿದಿದ್ದರೆ ಆತನ ಮೇಲೆ ದೇಶದ್ರೋಹದ ಆಪಾದನೆ ಬರುತ್ತಿತ್ತು. ಅದೇ ಆರೋಪ ಈಗ ಇವರ ಮೇಲೆ ಹಾಕಬೇಕಾಗುತ್ತದೆ. ಈ ಬಗ್ಗೆ ತನಿಖೆ ಆಗಬೇಕು. ಯಾಕೆಂದರೆ ಶತ್ರು ದೇಶದೊಂದಿಗೆ ಮಾತುಕತೆ ಮಾಡುವುದು ಎಂದರೆ ದೇಶದ್ರೋಹಕ್ಕೆ ಸಮ ಎಂದು ರಾಥೋಡ್ ಹೇಳಿದ್ದಾರೆ.
ಸಾಮಾನ್ಯವಾಗಿ ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಳುಗಳನ್ನು ಹುರಿದುಂಬಿಸಲು ಆಯಾ ದೇಶದ ಉನ್ನತ ಸ್ಥಾನದಲ್ಲಿರುವ ಪ್ರತಿನಿಧಿಗಳು ತೆರಳುವುದು ಸಾಮಾನ್ಯ. ಆದರೆ ಚೀನಾದ ಬೀಜಿಂಗ್ ಗೆ ಬಂದರೂ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಳುಗಳನ್ನು ಪ್ರೋತ್ಸಾಹಿಸಲು ಯುಪಿಎ ಚೇರ್ ಪರ್ಸನ್ ಆಗಿದ್ದ ಸೋನಿಯಾ ಗಾಂಧಿ ಬಂದಿರದೇ ಇದದ್ದು ಸರಿಯಲ್ಲ ಎಂದು ರಾಥೋಡ್ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search