• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋನಿಯಾ, ರಾಹುಲ್ ಮಾಡಿದ ಕೆಲಸ ಒಬ್ಬ ಸೈನಿಕ ಮಾಡಿದ್ರೆ ದೇಶದ್ರೋಹ ಆಗುತ್ತಿತ್ತು ಎಂದ್ರು ರಾಥೋಡ್!

Tulunadu News Posted On August 11, 2023
0


0
Shares
  • Share On Facebook
  • Tweet It

ಕರ್ನಲ್ ರಾಜವರ್ಧನ ಸಿಂಗ್ ರಾಥೋಡ್ ಅವರು ತಮ್ಮ ಟ್ವಿಟರ್ ನಲ್ಲಿ 2008 ರ ಘಟನೆಯೊಂದರ ಕುರಿತು ತಾವು ಸಂಸತ್ ಅಧಿವೇಶನದಲ್ಲಿ ಮಾತನಾಡಿದ ವಿಷಯದ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ. ರಾಜಸ್ಥಾನದ ಜೈಪುರ ಗ್ರಾಮೀಣ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರಾಥೋಡ್ ಅವರು ಒಲಿಂಪಿಕ್ ಪದಕ ವಿಜೇತರೂ ಆಗಿದ್ದಾರೆ. ಶೂಟಿಂಗ್ ಕ್ರೀಡೆಯಲ್ಲಿ ಭಾರತವನ್ನು ವಿವಿಧ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು “2008 ರಲ್ಲಿ ಚೀನಾದ ಬಿಜಿಂಗ್ ನಲ್ಲಿ ಒಲಿಪಿಂಕ್ ಕ್ರೀಡಾಕೂಡ ನಡೆದಿತ್ತು. ಅದರಲ್ಲಿ ತಾವು ಭಾರತವನ್ನು ಪ್ರತಿನಿಧಿಸುತ್ತಿದ್ದೆ. ಆ ಅವಧಿಯಲ್ಲಿ ಭಾರತದಲ್ಲಿ ಯುಪಿಎ ಸರಕಾರ ಅಧಿಕಾರದಲ್ಲಿತ್ತು. ಬಿಜಿಂಗ್ ನಲ್ಲಿ ಸೋನಿಯಾ ಗಾಂಧಿ ಹಾಗೂ ರಾಜೀವ್ ಗಾಂಧಿಯವರು ಆಗಮಿಸಿ ಒಲಿಪಿಂಕ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳನ್ನು ಭೇಟಿ ಆಗುತ್ತಾರೆ ಎಂದು ನಮಗೆ ಮಾಹಿತಿ ನೀಡಲಾಯಿತು.

ಸೋನಿಯಾ, ರಾಹುಲ್ ಭಾರತದಲ್ಲಿ ಆಗ ರಿಮೋಟ್ ಕಂಟ್ರೋಲ್ ನಿಂದ ಸರಕಾರವನ್ನು ಚಲಾಯಿಸುತ್ತಿದ್ದರು. ಆದರೆ ಸೋನಿಯಾ ಹಾಗೂ ರಾಹುಲ್ ಚೀನಾಗೆ ಆಗ ಆಗಮಿಸಿದರಾದರೂ ನಮ್ಮನ್ನು ಯಾರನ್ನೂ ಭೇಟಿಯಾಗಲು ಬಂದಿಲ್ಲ. ಯಾಕೆಂದರೆ ಚೀನಾದ ಕಮ್ಯೂನಿಸ್ಟ್ ಆಡಳಿತ ಇವರಿಗೆ ಅತಿಥಿ ಸತ್ಕಾರದ ಸಂಪೂರ್ಣ ವ್ಯವಸ್ಥೆ ಮಾಡಿತ್ತು. ನಮ್ಮ ದೇಶದ ಒಬ್ಬ ಸೈನಿಕ ಹಾಗೆ ಮಾಡಿದಿದ್ದರೆ ಆತನ ಮೇಲೆ ದೇಶದ್ರೋಹದ ಆಪಾದನೆ ಬರುತ್ತಿತ್ತು. ಅದೇ ಆರೋಪ ಈಗ ಇವರ ಮೇಲೆ ಹಾಕಬೇಕಾಗುತ್ತದೆ. ಈ ಬಗ್ಗೆ ತನಿಖೆ ಆಗಬೇಕು. ಯಾಕೆಂದರೆ ಶತ್ರು ದೇಶದೊಂದಿಗೆ ಮಾತುಕತೆ ಮಾಡುವುದು ಎಂದರೆ ದೇಶದ್ರೋಹಕ್ಕೆ ಸಮ ಎಂದು ರಾಥೋಡ್ ಹೇಳಿದ್ದಾರೆ.
ಸಾಮಾನ್ಯವಾಗಿ ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಳುಗಳನ್ನು ಹುರಿದುಂಬಿಸಲು ಆಯಾ ದೇಶದ ಉನ್ನತ ಸ್ಥಾನದಲ್ಲಿರುವ ಪ್ರತಿನಿಧಿಗಳು ತೆರಳುವುದು ಸಾಮಾನ್ಯ. ಆದರೆ ಚೀನಾದ ಬೀಜಿಂಗ್ ಗೆ ಬಂದರೂ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಳುಗಳನ್ನು ಪ್ರೋತ್ಸಾಹಿಸಲು ಯುಪಿಎ ಚೇರ್ ಪರ್ಸನ್ ಆಗಿದ್ದ ಸೋನಿಯಾ ಗಾಂಧಿ ಬಂದಿರದೇ ಇದದ್ದು ಸರಿಯಲ್ಲ ಎಂದು ರಾಥೋಡ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search