• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ 50 ವರ್ಷದ ಮುದುಕಿಗೆ ಪ್ಲೈಯಿಂಗ್ ಕಿಸ್ ಕೊಡಬೇಕಾಗಿಲ್ಲ ಎಂದಿದ್ದು ಯಾರು?

Tulunadu News Posted On August 11, 2023


  • Share On Facebook
  • Tweet It

ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿಯವರು ಸಂಸತ್ ನಲ್ಲಿ ನಡೆದ ಅವಿಶ್ವಾಸ ನಿರ್ಣಯದ ಅಧಿವೇಶನದಲ್ಲಿ ನೀಡಿದ ಫ್ಲೈಯಿಂಗ್ ಕಿಸ್ ಬಗ್ಗೆ ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ತಮ್ಮದೇ ಧಾಟಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ” ರಾಹುಲ್ ಗಾಂಧಿಯವರ ಹತ್ತಿರ ಹುಡುಗಿಯರ ಏನೂ ಕಡಿಮೆ ಇಲ್ಲ. ಒಂದು ವೇಳೆ ಪ್ಲೈಯಿಂಗ್ ಕಿಸ್ ಕೊಡಲೇಬೇಕಿದ್ದರೆ ಯಾವುದಾದರೂ ಯುವತಿಗೆ ಕೊಡುತ್ತಾರೆ ವಿನ: 50 ವರ್ಷದ ಮುದುಕಿಗೆ ಅಲ್ಲ” ಎಂದು ರಾಹುಲ್ ಅವರು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ಈ ವರ್ತನೆಯ ಬಗ್ಗೆ ಕೇರಳದ ಮತ್ತೊಬ್ಬ ಸಂಸದ ಶಶಿ ತರೂರ್ ಅವರ ಅಭಿಪ್ರಾಯವನ್ನು ಮಾಧ್ಯಮಗಳು ಕೇಳಿದಾಗ ಅದನ್ನು ತಾವು ಸರಿಯಾಗಿ ಗಮನಿಸಿಲ್ಲ. ಲೋಕಸಭಾ ಟಿವಿಯಲ್ಲಿಯೂ ಆ ದೃಶ್ಯದ ಬಗ್ಗೆ ಸರಿಯಾಗಿ ಅದು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಕೆಲವರು ಅದು ರಾಹುಲ್ ಗಾಂಧಿಯವರು ಪ್ರೀತಿಯನ್ನು ಹಂಚಿದ್ದು ಎಂದು ಹೇಳಿದರೆ ಕೆಲವರು ಸ್ಮೃತಿ ಇರಾನಿಯವರಿಗೆ ಪ್ಲೈಯಿಂಗ್ ಕಿಸ್ ಕೊಟ್ಟಿರುವುದಿಲ್ಲ ಎಂದು ಹೇಳಿದ್ದಾರೆ. ಕೆಲವರು ಮುಖ್ಯ ವಿಷಯ ಬಿಟ್ಟು ಪ್ಲೈಯಿಂಗ್ ಕಿಸ್ ಬಗ್ಗೆ ಚರ್ಚೆ ನಡೆದಿರುವುದು ದುರಾದೃಷ್ಟಕರ ಎಂದು ಕೂಡ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

  • Share On Facebook
  • Tweet It


- Advertisement -


Trending Now
ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
Tulunadu News September 26, 2023
ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
Tulunadu News September 26, 2023
Leave A Reply

  • Recent Posts

    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
  • Popular Posts

    • 1
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 2
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • 3
      ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • 4
      ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • 5
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search