• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ 50 ವರ್ಷದ ಮುದುಕಿಗೆ ಪ್ಲೈಯಿಂಗ್ ಕಿಸ್ ಕೊಡಬೇಕಾಗಿಲ್ಲ ಎಂದಿದ್ದು ಯಾರು?

Tulunadu News Posted On August 11, 2023
0


0
Shares
  • Share On Facebook
  • Tweet It

ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿಯವರು ಸಂಸತ್ ನಲ್ಲಿ ನಡೆದ ಅವಿಶ್ವಾಸ ನಿರ್ಣಯದ ಅಧಿವೇಶನದಲ್ಲಿ ನೀಡಿದ ಫ್ಲೈಯಿಂಗ್ ಕಿಸ್ ಬಗ್ಗೆ ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ತಮ್ಮದೇ ಧಾಟಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ” ರಾಹುಲ್ ಗಾಂಧಿಯವರ ಹತ್ತಿರ ಹುಡುಗಿಯರ ಏನೂ ಕಡಿಮೆ ಇಲ್ಲ. ಒಂದು ವೇಳೆ ಪ್ಲೈಯಿಂಗ್ ಕಿಸ್ ಕೊಡಲೇಬೇಕಿದ್ದರೆ ಯಾವುದಾದರೂ ಯುವತಿಗೆ ಕೊಡುತ್ತಾರೆ ವಿನ: 50 ವರ್ಷದ ಮುದುಕಿಗೆ ಅಲ್ಲ” ಎಂದು ರಾಹುಲ್ ಅವರು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ಈ ವರ್ತನೆಯ ಬಗ್ಗೆ ಕೇರಳದ ಮತ್ತೊಬ್ಬ ಸಂಸದ ಶಶಿ ತರೂರ್ ಅವರ ಅಭಿಪ್ರಾಯವನ್ನು ಮಾಧ್ಯಮಗಳು ಕೇಳಿದಾಗ ಅದನ್ನು ತಾವು ಸರಿಯಾಗಿ ಗಮನಿಸಿಲ್ಲ. ಲೋಕಸಭಾ ಟಿವಿಯಲ್ಲಿಯೂ ಆ ದೃಶ್ಯದ ಬಗ್ಗೆ ಸರಿಯಾಗಿ ಅದು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಕೆಲವರು ಅದು ರಾಹುಲ್ ಗಾಂಧಿಯವರು ಪ್ರೀತಿಯನ್ನು ಹಂಚಿದ್ದು ಎಂದು ಹೇಳಿದರೆ ಕೆಲವರು ಸ್ಮೃತಿ ಇರಾನಿಯವರಿಗೆ ಪ್ಲೈಯಿಂಗ್ ಕಿಸ್ ಕೊಟ್ಟಿರುವುದಿಲ್ಲ ಎಂದು ಹೇಳಿದ್ದಾರೆ. ಕೆಲವರು ಮುಖ್ಯ ವಿಷಯ ಬಿಟ್ಟು ಪ್ಲೈಯಿಂಗ್ ಕಿಸ್ ಬಗ್ಗೆ ಚರ್ಚೆ ನಡೆದಿರುವುದು ದುರಾದೃಷ್ಟಕರ ಎಂದು ಕೂಡ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search