• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಕ್ಷಯ್ ಕುಮಾರ್ ಇನ್ನು ಭಾರತೀಯ ನಾಗರಿಕ!

Tulunadu News Posted On August 15, 2023


  • Share On Facebook
  • Tweet It

ಭಾರತೀಯ ಚಿತ್ರರಂಗದ ಪ್ರಖ್ಯಾತ ನಟ ಅಕ್ಷಯ್ ಕುಮಾರ್ ಅವರು ಕೊನೆಗೂ ಭಾರತೀಯ ಪೌರತ್ವವನ್ನು ಪಡೆದುಕೊಂಡಿದ್ದಾರೆ. ದೇಶಭಕ್ತಿಯ ಕಥೆಗಳುಳ್ಳ, ಸೈನಿಕರ ಜೀವನದ ಮೇಲೆ ರಚಿತವಾದ, ಸ್ವಾತಂತ್ರ್ಯ ಯೋಧರ ಮೇಲೆ ಚಿತ್ರಿತವಾದ, ಭರತಖಂಡದ ಅನೇಕ ಚಕ್ರವರ್ತಿಗಳ ಹೋರಾಟದ ಬದುಕಿನ ಸಾರ ಹೊಂದಿರುವ ಅನೇಕ ಚಲನಚಿತ್ರಗಳಲ್ಲಿ ನಾಯಕನಟನಾಗಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ. ಆದರೂ ಅವರೇ ಒಪ್ಪಿಕೊಂಡಂತೆ ಕೆನಡಾ ದೇಶದ ಪ್ರಜೆಯಾಗಿದ್ದ ಕಾರಣ ಆಗಾಗ ಮಾಧ್ಯಮಗಳಲ್ಲಿ, ಸೋಶಿಯಲ್ ಮೀಡಿಯಾಗಳಲ್ಲಿ ಕೆನಡಾ ಕುಮಾರ್ ಎಂದು ಟ್ರೋಲ್ ಗೆ ಒಳಗಾಗುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು ಆದಾಯ ತೆರಿಗೆ ಪಾವತಿಸುವ ನಟನಾಗಿದ್ದರೂ ಅವರ ಕೆನಡಾ ಪೌರತ್ವದಿಂದಾಗಿ ಅನೇಕ ಬಾರಿ ಮುಜುಗರಕ್ಕೆ ಒಳಗಾಗಬೇಕಾಗುತ್ತಿತ್ತು.

ಕಾಕತಾಳೀಯವೋ ಎನ್ನುವಂತೆ ಅವರಿಗೆ ಭಾರತದ 77 ನೇ ಸ್ವಾತಂತ್ರ್ಯದಿನದಂದೇ ಭಾರತೀಯ ಪೌರತ್ವ ಸಿಕ್ಕಿದೆ. ಅದನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ “ದಿಲ್ ಔರ್ ಸಿಟಿಜನ್ ದೋನೋ ಹಿಂದೂಸ್ತಾನಿ, ಹ್ಯಾಪಿ ಇಂಡಿಪೆಂಡೆನ್ಸ್ ಡೇ, ಜೈ ಹಿಂದ್” ಎಂದು ಬರೆದಿದ್ದಾರೆ. ಸದ್ಯ ಓಮೈಗಾರ್ಡ್ -2 ಯಶಸ್ಸಿನಲ್ಲಿರುವ ಅಕ್ಷಯ್ ಕುಮಾರ್ ಕೈಯಲ್ಲಿ ಪ್ರತಿ ವರ್ಷ ಕನಿಷ್ಟ 4 – 5 ಸಿನೆಮಾಗಳು ಇದ್ದೇ ಇರುತ್ತವೆ!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search