• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪುಕೋಟೆಯ ಧ್ವಜಾರೋಹಣದಲ್ಲಿ ಖರ್ಗೆ ಭಾಗವಹಿಸಿಲ್ಲ, ಯಾಕೆ?

Tulunadu News Posted On August 15, 2023
0


0
Shares
  • Share On Facebook
  • Tweet It

ನವದೆಹಲಿಯಲ್ಲಿ 2023 ರ ಅಗಸ್ಟ್ 15 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ಮಾಡಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಇಡೀ ಕಾರ್ಯಕ್ರಮದಲ್ಲಿ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರೂ, ರಾಜ್ಯಸಭಾ ವಿಪಕ್ಷ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆಯವರು ಭಾಗವಹಿಸಿಲ್ಲ. ಈ ಕುರಿತು ಮಾಧ್ಯಮಗಳು ಖರ್ಗೆಯವರನ್ನು ಪ್ರಶ್ನಿಸಿದಾಗ ಮೂರು ಕಾರಣಗಳನ್ನು ಹೇಳಿದ್ದಾರೆ.

ಮೊದಲನೇಯದಾಗಿ ತಮಗೆ ಕಣ್ಣಿಗೆ ಸಂಬಂಧಪಟ್ಟ ತೊಂದರೆಗಳು ಇವೆ. ಇನ್ನು ಪ್ರೊಟೊಕಾಲ್ ಇರುವುದರಿಂದ ಬೆಳಿಗ್ಗೆ 9.20 ಕ್ಕೆ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜ ಏರಿಸಬೇಕಾಗಿದೆ. ಅದರೊಂದಿಗೆ ಕಾಂಗ್ರೆಸ್ ಕಚೇರಿಯಲ್ಲಿಯೂ ಧ್ವಜಾರೋಹಣ ಮಾಡಲು ಇತ್ತು. ಅದಕ್ಕಾಗಿ ತಾವು ಕೆಂಪುಕೋಟೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಲಿಲ್ಲ. ಇನ್ನು ಪ್ರಧಾನಿ, ರಕ್ಷಣಾ, ಗೃಹ ಸಚಿವರು ಭಾಗವಹಿಸುವ ಕಾರ್ಯವಾಗಿರುವ ಕಾರಣ ಬಿಗಿ ಸುರಕ್ಷತಾ ವ್ಯವಸ್ಥೆ ಇರುತ್ತದೆ. ಅವರೆಲ್ಲರೂ ತೆರಳಿದ ಮೇಲೆ ನಮ್ಮನ್ನು ಬಿಡಲಾಗುತ್ತದೆ. ಆದ್ದರಿಂದ ಸಮಯದ ಹೊಂದಾಣಿಕೆ ಮಾಡಲಾಗದೇ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search