• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪುಕೋಟೆಯ ಧ್ವಜಾರೋಹಣದಲ್ಲಿ ಖರ್ಗೆ ಭಾಗವಹಿಸಿಲ್ಲ, ಯಾಕೆ?

Tulunadu News Posted On August 15, 2023
0


0
Shares
  • Share On Facebook
  • Tweet It

ನವದೆಹಲಿಯಲ್ಲಿ 2023 ರ ಅಗಸ್ಟ್ 15 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ಮಾಡಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಇಡೀ ಕಾರ್ಯಕ್ರಮದಲ್ಲಿ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರೂ, ರಾಜ್ಯಸಭಾ ವಿಪಕ್ಷ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆಯವರು ಭಾಗವಹಿಸಿಲ್ಲ. ಈ ಕುರಿತು ಮಾಧ್ಯಮಗಳು ಖರ್ಗೆಯವರನ್ನು ಪ್ರಶ್ನಿಸಿದಾಗ ಮೂರು ಕಾರಣಗಳನ್ನು ಹೇಳಿದ್ದಾರೆ.

ಮೊದಲನೇಯದಾಗಿ ತಮಗೆ ಕಣ್ಣಿಗೆ ಸಂಬಂಧಪಟ್ಟ ತೊಂದರೆಗಳು ಇವೆ. ಇನ್ನು ಪ್ರೊಟೊಕಾಲ್ ಇರುವುದರಿಂದ ಬೆಳಿಗ್ಗೆ 9.20 ಕ್ಕೆ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜ ಏರಿಸಬೇಕಾಗಿದೆ. ಅದರೊಂದಿಗೆ ಕಾಂಗ್ರೆಸ್ ಕಚೇರಿಯಲ್ಲಿಯೂ ಧ್ವಜಾರೋಹಣ ಮಾಡಲು ಇತ್ತು. ಅದಕ್ಕಾಗಿ ತಾವು ಕೆಂಪುಕೋಟೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಲಿಲ್ಲ. ಇನ್ನು ಪ್ರಧಾನಿ, ರಕ್ಷಣಾ, ಗೃಹ ಸಚಿವರು ಭಾಗವಹಿಸುವ ಕಾರ್ಯವಾಗಿರುವ ಕಾರಣ ಬಿಗಿ ಸುರಕ್ಷತಾ ವ್ಯವಸ್ಥೆ ಇರುತ್ತದೆ. ಅವರೆಲ್ಲರೂ ತೆರಳಿದ ಮೇಲೆ ನಮ್ಮನ್ನು ಬಿಡಲಾಗುತ್ತದೆ. ಆದ್ದರಿಂದ ಸಮಯದ ಹೊಂದಾಣಿಕೆ ಮಾಡಲಾಗದೇ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search