• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ಕಿ, ಸಕ್ಕರೆ ಕೊಡಿ, ಟೊಮೆಟೊ ತೆಕೊಳ್ಳಿ!

Tulunadu News Posted On August 15, 2023
0


0
Shares
  • Share On Facebook
  • Tweet It

ಹೌದು, ಇಂತಹ ಒಂದು ಆಫರ್ ಅನ್ನು ಭಾರತ ದೇಶದ ನೆರೆರಾಷ್ಟ್ರ ನೇಪಾಳ ಭಾರತಕ್ಕೆ ನೀಡಿದೆ. ನಮ್ಮಲ್ಲಿ ಉತ್ತಮ ಗುಣಮಟ್ಟದ ಟೊಮೆಟೋ ದಾಸ್ತಾನಿದೆ. ನಾವು ನಿಮಗೆ ಟೊಮೆಟೋ ರಫ್ತು ಮಾಡಲು ತಯಾರಿದ್ದೇವೆ. ನೀವು ನಮಗೆ ದಯವಿಟ್ಟು ಅಕ್ಕಿ ಮತ್ತು ಹಬ್ಬ ಹತ್ತಿರ ಇರುವುದರಿಂದ ಸಕ್ಕರೆ ನೀಡಿ ಎಂದು ನೇಪಾಳ ಸರಕಾರ ವಿನಂತಿ ಮಾಡಿದೆ. ನೇಪಾಳದ ಕಣಿವೆಗಳಲ್ಲಿ ಉತ್ತಮ ಗುಣಮಟ್ಟದ ಟೊಮೆಟೋ ಉತ್ಪಾದಿಸಲಾಗುತ್ತದೆ. ಭಾರತದಲ್ಲಿ ಟೊಮೆಟೋ ಬೆಲೆ ಗಗನಕ್ಕೆ ಏರಿದ ಕಾರಣ ನೇಪಾಳದ ಈ ಆಫರ್ ಅನ್ನು ಭಾರತ ಸ್ವೀಕರಿಸುತ್ತದೆ ಎನ್ನುವ ಆಶಾಭಾವನೆ ನೇಪಾಳ ಸರಕಾರದ್ದು.

0
Shares
  • Share On Facebook
  • Tweet It




Trending Now
ನಮ್ಮ ಕುಟುಂಬದಲ್ಲಿ ಬೀಫ್ ಸೇವನೆ ಇಲ್ಲ, ಹಿಂದೂ ಹಬ್ಬ ಆಚರಿಸುತ್ತೇವೆ - ಸಲ್ಮಾನ್ ತಂದೆ ಸಲೀಂ ಖಾನ್!
Tulunadu News September 1, 2025
ಸ್ವಾತಂತ್ರ್ಯ ಬಂದ ಬಳಿಕ ಪ್ರಪ್ರಥಮ ಬಾರಿ ಮಿಜೋರಾಂನ ರಾಜಧಾನಿಗೆ ರೈಲು ಸಂಪರ್ಕ!
Tulunadu News September 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಮ್ಮ ಕುಟುಂಬದಲ್ಲಿ ಬೀಫ್ ಸೇವನೆ ಇಲ್ಲ, ಹಿಂದೂ ಹಬ್ಬ ಆಚರಿಸುತ್ತೇವೆ - ಸಲ್ಮಾನ್ ತಂದೆ ಸಲೀಂ ಖಾನ್!
    • ಸ್ವಾತಂತ್ರ್ಯ ಬಂದ ಬಳಿಕ ಪ್ರಪ್ರಥಮ ಬಾರಿ ಮಿಜೋರಾಂನ ರಾಜಧಾನಿಗೆ ರೈಲು ಸಂಪರ್ಕ!
    • ಡಿಜೆ ಬೇಕೆ ಬೇಕು, ಇಲ್ಲದಿದ್ದರೆ ಗಣೇಶನ ವಿಸರ್ಜನೆ ಮಾಡಲ್ಲ ಎಂದ ಗ್ರಾಮಸ್ಥರು!
    • ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
  • Popular Posts

    • 1
      ನಮ್ಮ ಕುಟುಂಬದಲ್ಲಿ ಬೀಫ್ ಸೇವನೆ ಇಲ್ಲ, ಹಿಂದೂ ಹಬ್ಬ ಆಚರಿಸುತ್ತೇವೆ - ಸಲ್ಮಾನ್ ತಂದೆ ಸಲೀಂ ಖಾನ್!
    • 2
      ಸ್ವಾತಂತ್ರ್ಯ ಬಂದ ಬಳಿಕ ಪ್ರಪ್ರಥಮ ಬಾರಿ ಮಿಜೋರಾಂನ ರಾಜಧಾನಿಗೆ ರೈಲು ಸಂಪರ್ಕ!
    • 3
      ಡಿಜೆ ಬೇಕೆ ಬೇಕು, ಇಲ್ಲದಿದ್ದರೆ ಗಣೇಶನ ವಿಸರ್ಜನೆ ಮಾಡಲ್ಲ ಎಂದ ಗ್ರಾಮಸ್ಥರು!
    • 4
      ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • 5
      ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!

  • Privacy Policy
  • Contact
© Tulunadu Infomedia.

Press enter/return to begin your search