• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

Tulunadu News Posted On August 17, 2023
0


0
Shares
  • Share On Facebook
  • Tweet It

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

ಕಲ್ಲಡ್ಕ ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಘಟನೆ ಬೆಳಕಿಗೆ

ಬಂಟ್ವಾಳ ತಾಲೂಕಿನ ಉಕ್ಕುಡದಲ್ಲಿ ವಾಹನವನ್ನ ತಡೆದ ಸಾರ್ವಜನಿಕರು

ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು

ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು

ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು

ಕೆಲವೇ ದಿನಗಳಲ್ಲಿ ವಾಹನವನ್ನು ಬಿಡಿಸಿಕೊಂಡು ಬಂದು ಇದೀಗ ಮತ್ತೆ ದುಷ್ಕೃತ್ಯ

ಇದೀಗ ಅದೇ ಟ್ಯಾಂಕರ್ ಚಾಲಕನಿಂದ ಉಕ್ಕುಡದಲ್ಲಿ ತ್ಯಾಜ್ಯವನ್ನು ಸುರಿಯಲು ಯತ್ನ

ಸಾರಡ್ಕ ಚೆಕ್ ಪೋಸ್ಟ್ ಬಳಿ ತಲುಪುವಾಗ ವಾಹನವನ್ನ ಬೆನ್ನಟ್ಟಿದ ಸಾರ್ವಜನಿಕರು

ವಾಹನವನ್ನ ತಡೆದು ಚಾಲಕನನ್ನು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಶೌಚಾಲಯದ ತ್ಯಾಜ್ಯ ರಸ್ತೆಯುದ್ದಕ್ಕೂ ಸೋರಿಕೆಯಾಗಿ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣ

ಈ ಎಲ್ಲ ಬೆಳವಣಿಗೆಗೆ ವಿಟ್ಲ ಪೊಲೀಸರ ಕೈವಾಡ ಅನ್ನೋ ಸಾರ್ವಜನಿಕರ ಆರೋಪ

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search