• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

Tulunadu News Posted On August 17, 2023
0


0
Shares
  • Share On Facebook
  • Tweet It

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

ಕಲ್ಲಡ್ಕ ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಘಟನೆ ಬೆಳಕಿಗೆ

ಬಂಟ್ವಾಳ ತಾಲೂಕಿನ ಉಕ್ಕುಡದಲ್ಲಿ ವಾಹನವನ್ನ ತಡೆದ ಸಾರ್ವಜನಿಕರು

ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು

ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು

ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು

ಕೆಲವೇ ದಿನಗಳಲ್ಲಿ ವಾಹನವನ್ನು ಬಿಡಿಸಿಕೊಂಡು ಬಂದು ಇದೀಗ ಮತ್ತೆ ದುಷ್ಕೃತ್ಯ

ಇದೀಗ ಅದೇ ಟ್ಯಾಂಕರ್ ಚಾಲಕನಿಂದ ಉಕ್ಕುಡದಲ್ಲಿ ತ್ಯಾಜ್ಯವನ್ನು ಸುರಿಯಲು ಯತ್ನ

ಸಾರಡ್ಕ ಚೆಕ್ ಪೋಸ್ಟ್ ಬಳಿ ತಲುಪುವಾಗ ವಾಹನವನ್ನ ಬೆನ್ನಟ್ಟಿದ ಸಾರ್ವಜನಿಕರು

ವಾಹನವನ್ನ ತಡೆದು ಚಾಲಕನನ್ನು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಶೌಚಾಲಯದ ತ್ಯಾಜ್ಯ ರಸ್ತೆಯುದ್ದಕ್ಕೂ ಸೋರಿಕೆಯಾಗಿ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣ

ಈ ಎಲ್ಲ ಬೆಳವಣಿಗೆಗೆ ವಿಟ್ಲ ಪೊಲೀಸರ ಕೈವಾಡ ಅನ್ನೋ ಸಾರ್ವಜನಿಕರ ಆರೋಪ

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search