• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

Tulunadu News Posted On August 17, 2023
0


0
Shares
  • Share On Facebook
  • Tweet It

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

ಕಲ್ಲಡ್ಕ ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಘಟನೆ ಬೆಳಕಿಗೆ

ಬಂಟ್ವಾಳ ತಾಲೂಕಿನ ಉಕ್ಕುಡದಲ್ಲಿ ವಾಹನವನ್ನ ತಡೆದ ಸಾರ್ವಜನಿಕರು

ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು

ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು

ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು

ಕೆಲವೇ ದಿನಗಳಲ್ಲಿ ವಾಹನವನ್ನು ಬಿಡಿಸಿಕೊಂಡು ಬಂದು ಇದೀಗ ಮತ್ತೆ ದುಷ್ಕೃತ್ಯ

ಇದೀಗ ಅದೇ ಟ್ಯಾಂಕರ್ ಚಾಲಕನಿಂದ ಉಕ್ಕುಡದಲ್ಲಿ ತ್ಯಾಜ್ಯವನ್ನು ಸುರಿಯಲು ಯತ್ನ

ಸಾರಡ್ಕ ಚೆಕ್ ಪೋಸ್ಟ್ ಬಳಿ ತಲುಪುವಾಗ ವಾಹನವನ್ನ ಬೆನ್ನಟ್ಟಿದ ಸಾರ್ವಜನಿಕರು

ವಾಹನವನ್ನ ತಡೆದು ಚಾಲಕನನ್ನು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಶೌಚಾಲಯದ ತ್ಯಾಜ್ಯ ರಸ್ತೆಯುದ್ದಕ್ಕೂ ಸೋರಿಕೆಯಾಗಿ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣ

ಈ ಎಲ್ಲ ಬೆಳವಣಿಗೆಗೆ ವಿಟ್ಲ ಪೊಲೀಸರ ಕೈವಾಡ ಅನ್ನೋ ಸಾರ್ವಜನಿಕರ ಆರೋಪ

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search