• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

Tulunadu News Posted On August 17, 2023
0


0
Shares
  • Share On Facebook
  • Tweet It

ಕರ್ನಾಟಕದ ವಾಹನದಲ್ಲೇ ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಸುರಿಯುವ ದಂಧೆ..

ಕಲ್ಲಡ್ಕ ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಘಟನೆ ಬೆಳಕಿಗೆ

ಬಂಟ್ವಾಳ ತಾಲೂಕಿನ ಉಕ್ಕುಡದಲ್ಲಿ ವಾಹನವನ್ನ ತಡೆದ ಸಾರ್ವಜನಿಕರು

ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು

ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು

ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು

ಕೆಲವೇ ದಿನಗಳಲ್ಲಿ ವಾಹನವನ್ನು ಬಿಡಿಸಿಕೊಂಡು ಬಂದು ಇದೀಗ ಮತ್ತೆ ದುಷ್ಕೃತ್ಯ

ಇದೀಗ ಅದೇ ಟ್ಯಾಂಕರ್ ಚಾಲಕನಿಂದ ಉಕ್ಕುಡದಲ್ಲಿ ತ್ಯಾಜ್ಯವನ್ನು ಸುರಿಯಲು ಯತ್ನ

ಸಾರಡ್ಕ ಚೆಕ್ ಪೋಸ್ಟ್ ಬಳಿ ತಲುಪುವಾಗ ವಾಹನವನ್ನ ಬೆನ್ನಟ್ಟಿದ ಸಾರ್ವಜನಿಕರು

ವಾಹನವನ್ನ ತಡೆದು ಚಾಲಕನನ್ನು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಶೌಚಾಲಯದ ತ್ಯಾಜ್ಯ ರಸ್ತೆಯುದ್ದಕ್ಕೂ ಸೋರಿಕೆಯಾಗಿ ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣ

ಈ ಎಲ್ಲ ಬೆಳವಣಿಗೆಗೆ ವಿಟ್ಲ ಪೊಲೀಸರ ಕೈವಾಡ ಅನ್ನೋ ಸಾರ್ವಜನಿಕರ ಆರೋಪ

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search