• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥ ಕಾಲಿಗೆ ಬಿದ್ದರೆ ತಪ್ಪಾ?

Tulunadu News Posted On August 21, 2023
0


0
Shares
  • Share On Facebook
  • Tweet It

ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗಲು ಲಕ್ನೋಗೆ ತೆರಳಿದ ಖ್ಯಾತ ನಟ ರಜನೀಕಾಂತ್ ಅವರು ಆದಿತ್ಯನಾಥ್ ಅವರ ಕಾಲಿಗೆ ಅಡ್ಡಬಾಗಿ ನಮಸ್ಕರಿಸಿರುವುದನ್ನು ವಿಶ್ವವೇ ನೋಡಿದೆ. ಅದರ ಬಳಿಕ ಈಗ ಈ ವಿಷಯದ ಮೇಲೆ ಪರ, ವಿರೋಧಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ. ಇದನ್ನು ಎಡಬಲ ಸಿದ್ಧಾಂತಿಗಳು ತಮ್ಮ ತಮ್ಮ ಮೂಗಿನ ನೇರಕ್ಕೆ ನೋಡುತ್ತಿದ್ದಾರೆ. ಆದರೆ ಶುದ್ಧ ಹೃದಯದ, ಮಗುವಿನ ಮನಸ್ಸಿನ, ಸರಳತೆಯ ಪ್ರತೀಕವಾಗಿರುವ ರಜನೀಕಾಂತ್ ಅವರ ವಿಷಯದಲ್ಲಿ ಅವರು ಕಾಲಿಗೆ ಬಿದ್ದದ್ದನ್ನೇ ತಪ್ಪು ಎಂದು ಹೇಳಲು ಸಾಮಾನ್ಯವಾಗಿ ಯಾರಿಗೂ ಮನಸ್ಸು ಬಾರದು.

ಮೊದಲನೇಯದಾಗಿ ರಜನೀಕಾಂತ್ ಅವರು ಕಾಲಿಗೆ ಬಿದ್ದದ್ದು ಒಂದು ರಾಜ್ಯದ ಮುಖ್ಯಮಂತ್ರಿಯೊಬ್ಬರದ್ದು ಎಂದು ಅಂದುಕೊಳ್ಳುವುದೇ ಇಲ್ಲಿ ಸರಿಯಲ್ಲ. ಅವರು ಒಬ್ಬ ಸಂತ, ಒಂದು ಮರಾಧೀಪತಿಯ ಕಾಲಿಗೆ ನಮಸ್ಕರಿಸಿದ್ದಾರೆ. ಆಗ ತಾನೆ ಹಿಮಾಲಯದಿಂದ ಬಂದಿದ್ದ ಕಾರಣ ಆಧ್ಯಾತ್ಮಿಕ ವ್ಯಕ್ತಿಯನ್ನು ನೋಡಿದಾಗ ಅವರು ಒಂದು ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತು ರಜನಿಕಾಂತ್ ಕಾಲಿಗೆ ನಮಸ್ಕರಿಸಿದ್ದಾರೆ. ಅದೊಂದು ರೀತಿಯಲ್ಲಿ ಎರಡು ಪುಣ್ಯಾತ್ಮರ ಸಮ್ಮಿಲನವಾಗಿತ್ತೆ ವಿನ: ಒಬ್ಬ ಸಿಎಂ ಮತ್ತು ಒಬ್ಬ ಸಿನೆಮಾ ನಟನ ಭೇಟಿ ಅಲ್ಲ. ಅದಕ್ಕಿಂತ ಹೆಚ್ಚಿನದ್ದನ್ನು ನಾವು ಅಲ್ಲಿ ನೋಡಬೇಕು. ಹಾಗಂತ ಎಲ್ಲರಿಗೂ ರಜನಿಕಾಂತ್ ಕಾಲಿಗೆ ಬಿದ್ದು ತಮ್ಮ ಸಿನೆಮಾ ಗೆಲ್ಲಿಸಿ ಎಂದು ಕೇಳಿಕೊಳ್ಳುವ ಅವಶ್ಯಕತೆ ಇಲ್ಲ. ಯಾಕೆಂದರೆ ಜೈಲರ್ ಸಿನೆಮಾ ಸೂಪರ್ ಹಿಟ್ ಆಗಿದೆ. ಇನ್ನು ಯುಪಿ ಸಿಎಂ ನೋಡಿಯೇ ಅದು ಯಶಸ್ವಿಯಾಗುವ ಅವಶ್ಯಕತೆ ಇಲ್ಲ.

ಒಂಭತ್ತು ವರ್ಷಗಳ ಹಿಂದೆನೂ ಯೋಗಿಯವರನ್ನು ರಜನಿ ಭೇಟಿಯಾಗಿ ಅವರ ತತ್ವ, ಜ್ಞಾನದಿಂದ ಪ್ರಭಾವಿತರಾಗಿದ್ದಾರೆ. ಇನ್ನು ರಜನಿಕಾಂತ್ ರಾಜಕೀಯ, ಸಿನೆಮಾ ಎಲ್ಲವನ್ನು ಮೀರಿದವರು. ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬೀಳುವುದರಲ್ಲಿ ರಜನಿ ಅವರಿಗೆ ರಾಜಕೀಯ ಅಥವಾ ಸಿನೆಮಾ ಯಾವ ಲಾಭವೂ ಇಲ್ಲ. ಅದೊಂದು ಪ್ರೀತಿಪೂರ್ವಕ ಸೌಜನ್ಯದ ನಡೆ. ಸನಾತನ ಧರ್ಮ ಸಂತರಿಗೆ ಕೊಡುವ ಮರ್ಯಾದೆ. ಅದನ್ನು ರಜನಿ ಪಾಲಿಸಿದ್ದಾರೆ. ಹಾಗೆ ನೋಡಿದರೆ ಶಾರೂಖ್ ಖಾನ್ ಹಿಂದೊಮ್ಮೆ ಬಹಿರಂಗ ವೇದಿಕೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿಗೆ ಬಿದ್ದು ನಮಸ್ಕರಿಸಿದ್ದರು!

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search