• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥ ಕಾಲಿಗೆ ಬಿದ್ದರೆ ತಪ್ಪಾ?

Tulunadu News Posted On August 21, 2023
0


0
Shares
  • Share On Facebook
  • Tweet It

ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗಲು ಲಕ್ನೋಗೆ ತೆರಳಿದ ಖ್ಯಾತ ನಟ ರಜನೀಕಾಂತ್ ಅವರು ಆದಿತ್ಯನಾಥ್ ಅವರ ಕಾಲಿಗೆ ಅಡ್ಡಬಾಗಿ ನಮಸ್ಕರಿಸಿರುವುದನ್ನು ವಿಶ್ವವೇ ನೋಡಿದೆ. ಅದರ ಬಳಿಕ ಈಗ ಈ ವಿಷಯದ ಮೇಲೆ ಪರ, ವಿರೋಧಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ. ಇದನ್ನು ಎಡಬಲ ಸಿದ್ಧಾಂತಿಗಳು ತಮ್ಮ ತಮ್ಮ ಮೂಗಿನ ನೇರಕ್ಕೆ ನೋಡುತ್ತಿದ್ದಾರೆ. ಆದರೆ ಶುದ್ಧ ಹೃದಯದ, ಮಗುವಿನ ಮನಸ್ಸಿನ, ಸರಳತೆಯ ಪ್ರತೀಕವಾಗಿರುವ ರಜನೀಕಾಂತ್ ಅವರ ವಿಷಯದಲ್ಲಿ ಅವರು ಕಾಲಿಗೆ ಬಿದ್ದದ್ದನ್ನೇ ತಪ್ಪು ಎಂದು ಹೇಳಲು ಸಾಮಾನ್ಯವಾಗಿ ಯಾರಿಗೂ ಮನಸ್ಸು ಬಾರದು.

ಮೊದಲನೇಯದಾಗಿ ರಜನೀಕಾಂತ್ ಅವರು ಕಾಲಿಗೆ ಬಿದ್ದದ್ದು ಒಂದು ರಾಜ್ಯದ ಮುಖ್ಯಮಂತ್ರಿಯೊಬ್ಬರದ್ದು ಎಂದು ಅಂದುಕೊಳ್ಳುವುದೇ ಇಲ್ಲಿ ಸರಿಯಲ್ಲ. ಅವರು ಒಬ್ಬ ಸಂತ, ಒಂದು ಮರಾಧೀಪತಿಯ ಕಾಲಿಗೆ ನಮಸ್ಕರಿಸಿದ್ದಾರೆ. ಆಗ ತಾನೆ ಹಿಮಾಲಯದಿಂದ ಬಂದಿದ್ದ ಕಾರಣ ಆಧ್ಯಾತ್ಮಿಕ ವ್ಯಕ್ತಿಯನ್ನು ನೋಡಿದಾಗ ಅವರು ಒಂದು ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತು ರಜನಿಕಾಂತ್ ಕಾಲಿಗೆ ನಮಸ್ಕರಿಸಿದ್ದಾರೆ. ಅದೊಂದು ರೀತಿಯಲ್ಲಿ ಎರಡು ಪುಣ್ಯಾತ್ಮರ ಸಮ್ಮಿಲನವಾಗಿತ್ತೆ ವಿನ: ಒಬ್ಬ ಸಿಎಂ ಮತ್ತು ಒಬ್ಬ ಸಿನೆಮಾ ನಟನ ಭೇಟಿ ಅಲ್ಲ. ಅದಕ್ಕಿಂತ ಹೆಚ್ಚಿನದ್ದನ್ನು ನಾವು ಅಲ್ಲಿ ನೋಡಬೇಕು. ಹಾಗಂತ ಎಲ್ಲರಿಗೂ ರಜನಿಕಾಂತ್ ಕಾಲಿಗೆ ಬಿದ್ದು ತಮ್ಮ ಸಿನೆಮಾ ಗೆಲ್ಲಿಸಿ ಎಂದು ಕೇಳಿಕೊಳ್ಳುವ ಅವಶ್ಯಕತೆ ಇಲ್ಲ. ಯಾಕೆಂದರೆ ಜೈಲರ್ ಸಿನೆಮಾ ಸೂಪರ್ ಹಿಟ್ ಆಗಿದೆ. ಇನ್ನು ಯುಪಿ ಸಿಎಂ ನೋಡಿಯೇ ಅದು ಯಶಸ್ವಿಯಾಗುವ ಅವಶ್ಯಕತೆ ಇಲ್ಲ.

ಒಂಭತ್ತು ವರ್ಷಗಳ ಹಿಂದೆನೂ ಯೋಗಿಯವರನ್ನು ರಜನಿ ಭೇಟಿಯಾಗಿ ಅವರ ತತ್ವ, ಜ್ಞಾನದಿಂದ ಪ್ರಭಾವಿತರಾಗಿದ್ದಾರೆ. ಇನ್ನು ರಜನಿಕಾಂತ್ ರಾಜಕೀಯ, ಸಿನೆಮಾ ಎಲ್ಲವನ್ನು ಮೀರಿದವರು. ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬೀಳುವುದರಲ್ಲಿ ರಜನಿ ಅವರಿಗೆ ರಾಜಕೀಯ ಅಥವಾ ಸಿನೆಮಾ ಯಾವ ಲಾಭವೂ ಇಲ್ಲ. ಅದೊಂದು ಪ್ರೀತಿಪೂರ್ವಕ ಸೌಜನ್ಯದ ನಡೆ. ಸನಾತನ ಧರ್ಮ ಸಂತರಿಗೆ ಕೊಡುವ ಮರ್ಯಾದೆ. ಅದನ್ನು ರಜನಿ ಪಾಲಿಸಿದ್ದಾರೆ. ಹಾಗೆ ನೋಡಿದರೆ ಶಾರೂಖ್ ಖಾನ್ ಹಿಂದೊಮ್ಮೆ ಬಹಿರಂಗ ವೇದಿಕೆಯಲ್ಲಿ ಮಮತಾ ಬ್ಯಾನರ್ಜಿ ಕಾಲಿಗೆ ಬಿದ್ದು ನಮಸ್ಕರಿಸಿದ್ದರು!

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search