• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಡಾಕ್ ನಲ್ಲಿ ರಾಹುಲ್ ಹಿಂದಿನ ಬೈಕ್ ನಲ್ಲಿದ್ದವರು ಯಾರು ಗೊತ್ತಾ?

Tulunadu News Posted On August 23, 2023
0


0
Shares
  • Share On Facebook
  • Tweet It

ಲಡಾಕ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರು ಅಲ್ಲಿನ ಉತ್ತಮ ರಸ್ತೆಗಳಲ್ಲಿ ಬೈಕ್ ರೈಡ್ ಮಾಡುತ್ತಾ ಸಾಗಿರುವುದನ್ನು ಜಗತ್ತು ನೋಡಿದೆ. ಆವತ್ತು ಅವರೊಂದಿಗೆ ಬೈಕ್ ರೈಡ್ ಜಾಲಿ ಟ್ರಿಪ್ ನಲ್ಲಿ ಇನ್ನು ಮೂವರು ಇರುವುದನ್ನು ಎಲ್ಲರೂ ನೋಡಿದ್ದಾರೆ. ಆ ಮೂವರು ಕೂಡ ವಿದೇಶಿಗರು ಎನ್ನುವುದನ್ನು ಬ್ರಿಗೇಡಿಯರ್ ವಿ ಮಹಾಲಿಂಗಮ್ ಅವರು ತಮ್ಮ ಎಕ್ಸ್ ನಲ್ಲಿ ಬರೆದಿದ್ದಾರೆ. ಅವರಲ್ಲಿ ಇಬ್ಬರು ಕೀನ್ಯಾದವರಾಗಿದ್ದು ಶಕೀರ್ ಮಹಮ್ಮದ್ ನೂರಾಲಿ ಮಿರಾಲಿ ಹಾಗೂ ಸಾದೀಕ್ ಇರ್ಫಾನ್ ಕೀಮಾನಿ ಮೀರಾಲಿ ಎಂದು ತಿಳಿದುಬಂದಿದೆ. ಇನ್ನೊಬ್ಬರು ಲೂಯಿಗಿ ವಿನ್ಸಿ ಮತ್ತು ಆ ವ್ಯಕ್ತಿ ಇಟಲಿ ಮೂಲದವರು. ಈ ಮೂವರು ಕೂಡ ಟೂರಿಸ್ಟ್ ವೀಸಾದಲ್ಲಿ ಭಾರತದಲ್ಲಿ ಇದ್ದಾರೆ. ಈ ವಿದೇಶಿಗರು ಲಡಾಕ್ ನಲ್ಲಿ ರಾಹುಲ್ ಅವರೊಂದಿಗೆ ಬಂದಿದ್ರಾ? ಇವರಿಗೆ ಲಡಾಕ್ ನಲ್ಲಿ ಏನು ಕೆಲಸ ಎಂದು ನಿವೃತ್ತ ಸೇನಾಧಿಕಾರಿ ಪ್ರಶ್ನಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ವಿದೇಶಿಗರು ಭಾರತದಲ್ಲಿ ಹೀಗೆ ನೆಲೆಸುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ವಿದೇಶಾಂಗ ಸಚಿವರಾದ ಜೈಶಂಕರ್ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತಾ ಶಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
  • Popular Posts

    • 1
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 2
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 3
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 4
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 5
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!

  • Privacy Policy
  • Contact
© Tulunadu Infomedia.

Press enter/return to begin your search