• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ವಿಕ್ರಮ್ ಲ್ಯಾಂಡರ್!

Tulunadu News Posted On August 24, 2023


  • Share On Facebook
  • Tweet It

ಇಡೀ ಜಗತ್ತು ಬುಧವಾರ ಚಂದ್ರಯಾನ -3 ಕ್ಕೆ ಸಾಕ್ಷಿಯಾಯಿತು. ಭಾರತದ ಮೂಲೆಮೂಲೆಗಳಲ್ಲಿ ಇದರ ಸಂಭ್ರಮಾಚರಣೆ ನಡೆಯಿತು. ಭಾರತದ ಜನಸಾಮಾನ್ಯನಿಂದ ಹಿಡಿದು ತಾರೆಯರ ತನಕ ಎಲ್ಲರೂ ಇಸ್ರೋವನ್ನು ಮತ್ತು ಇದರ ಯಶಸ್ಸಿನ ಹಿಂದಿರುವ ಪ್ರಮುಖರನ್ನು ಕೊಂಡಾಡಿದರು. ಈ ನಡುವೆ ಇದರ ಕ್ರೆಡಿಟ್ ಪಡೆಯುವ ಕೆಲಸದಲ್ಲಿಯೂ ರಾಜಕೀಯ ನಡೆದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ನಾವು ಗಮನಿಸಿದ್ದೇವೆ.
ಈಗ ವಿಷಯ ಏನೆಂದರೆ ವಿಕ್ರಮ್ ಲ್ಯಾಂಡರ್ ಅನ್ನು ನೀವು ಬಹಳ ಸೂಕ್ಷ್ಮವಾಗಿ ಗಮನಿಸಿರಬಹುದು. ಅದೇ ಹೊತ್ತಿಗೆ ತಿರುಪತಿ ತಿಮ್ಮಪ್ಪನ ಫೋಟೋವನ್ನು ಮನದಲ್ಲಿ ಕಲ್ಪಿಸಿಕೊಳ್ಳಿ. ಬೇಕಾದರೆ ನಾವು ಈಗ ಪೋಸ್ಟ್ ಮಾಡಿದ ಫೋಟೋವನ್ನು ಕಣ್ಣಾರೆ ನೋಡಿ. ತಿರುಪತಿ ತಿಮ್ಮಪ್ಪನ ಕಿರೀಟ ಹಾಗೂ ವಿಕ್ರಮ್ ಲ್ಯಾಂಡರ್ ಬಹುತೇಕ ಒಂದೇ ರೀತಿಯಲ್ಲಿ ಕಾಣುತ್ತವೆ. ನಾಸ್ತಿಕರು ಇದನ್ನು ಅತಿರೇಕದ ಹೋಲಿಕೆ ಎಂದು ಬಣ್ಣಿಸಬಹುದು. ಆದರೆ ದೈವಿಕ ದೃಷ್ಟಿಯಿಂದ ನೋಡಿದರೆ ಇದೆರಡು ಒಂದೇ ತರಹ ಕಾಣುವುದರಲ್ಲಿ ಸಂಶಯವಿಲ್ಲ. ಚಂದ್ರಯಾನ -3 ಉಡಾವಣೆಯ ಮೊದಲು ಇಸ್ರೋ ಪ್ರಮುಖರು ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ಆರ್ಶೀವಾದವನ್ನು ಕೋರಿದ್ದರು. ಅದನ್ನು ಕೆಲವು ಎಡಪಂಥಿಯ ಚಿಂತಕರು ಟೀಕಿಸಿದ್ದರು. ಚಂದ್ರಯಾನ-3 ತಿಮ್ಮಪ್ಪನ ಪಾದಕ್ಕೆ ಎಂದು ಹಂಗಿಸಿದ್ದರು. ಕೊನೆಗೂ ಚಂದ್ರಯಾನ-3 ಯಶಸ್ಸಾಗುವುದರೊಂದಿಗೆ ದೇವರ ಆರ್ಶೀವಾದ ಈ ಯೋಜನೆಯ ಮೇಲಿತ್ತು ಎಂದು ಆಸ್ತಿಕರು ಧೈರ್ಯದಿಂದ ಹೇಳಬಹುದು. ಅದೇ ರೀತಿ ಟೀಕಾಕಾರರ ಬಾಯಿಯನ್ನು ಮುಚ್ಚಿಸಬಹುದು. ಚಂದ್ರಯಾನ -3 ಯಶಸ್ವಿಯಾಗುವ ಮೊದಲು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದನ್ನು ನಾವು ಸ್ಮರಿಸಬಹುದು.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search