• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ವಿಕ್ರಮ್ ಲ್ಯಾಂಡರ್!

Tulunadu News Posted On August 24, 2023
0


0
Shares
  • Share On Facebook
  • Tweet It

ಇಡೀ ಜಗತ್ತು ಬುಧವಾರ ಚಂದ್ರಯಾನ -3 ಕ್ಕೆ ಸಾಕ್ಷಿಯಾಯಿತು. ಭಾರತದ ಮೂಲೆಮೂಲೆಗಳಲ್ಲಿ ಇದರ ಸಂಭ್ರಮಾಚರಣೆ ನಡೆಯಿತು. ಭಾರತದ ಜನಸಾಮಾನ್ಯನಿಂದ ಹಿಡಿದು ತಾರೆಯರ ತನಕ ಎಲ್ಲರೂ ಇಸ್ರೋವನ್ನು ಮತ್ತು ಇದರ ಯಶಸ್ಸಿನ ಹಿಂದಿರುವ ಪ್ರಮುಖರನ್ನು ಕೊಂಡಾಡಿದರು. ಈ ನಡುವೆ ಇದರ ಕ್ರೆಡಿಟ್ ಪಡೆಯುವ ಕೆಲಸದಲ್ಲಿಯೂ ರಾಜಕೀಯ ನಡೆದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ನಾವು ಗಮನಿಸಿದ್ದೇವೆ.
ಈಗ ವಿಷಯ ಏನೆಂದರೆ ವಿಕ್ರಮ್ ಲ್ಯಾಂಡರ್ ಅನ್ನು ನೀವು ಬಹಳ ಸೂಕ್ಷ್ಮವಾಗಿ ಗಮನಿಸಿರಬಹುದು. ಅದೇ ಹೊತ್ತಿಗೆ ತಿರುಪತಿ ತಿಮ್ಮಪ್ಪನ ಫೋಟೋವನ್ನು ಮನದಲ್ಲಿ ಕಲ್ಪಿಸಿಕೊಳ್ಳಿ. ಬೇಕಾದರೆ ನಾವು ಈಗ ಪೋಸ್ಟ್ ಮಾಡಿದ ಫೋಟೋವನ್ನು ಕಣ್ಣಾರೆ ನೋಡಿ. ತಿರುಪತಿ ತಿಮ್ಮಪ್ಪನ ಕಿರೀಟ ಹಾಗೂ ವಿಕ್ರಮ್ ಲ್ಯಾಂಡರ್ ಬಹುತೇಕ ಒಂದೇ ರೀತಿಯಲ್ಲಿ ಕಾಣುತ್ತವೆ. ನಾಸ್ತಿಕರು ಇದನ್ನು ಅತಿರೇಕದ ಹೋಲಿಕೆ ಎಂದು ಬಣ್ಣಿಸಬಹುದು. ಆದರೆ ದೈವಿಕ ದೃಷ್ಟಿಯಿಂದ ನೋಡಿದರೆ ಇದೆರಡು ಒಂದೇ ತರಹ ಕಾಣುವುದರಲ್ಲಿ ಸಂಶಯವಿಲ್ಲ. ಚಂದ್ರಯಾನ -3 ಉಡಾವಣೆಯ ಮೊದಲು ಇಸ್ರೋ ಪ್ರಮುಖರು ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ಆರ್ಶೀವಾದವನ್ನು ಕೋರಿದ್ದರು. ಅದನ್ನು ಕೆಲವು ಎಡಪಂಥಿಯ ಚಿಂತಕರು ಟೀಕಿಸಿದ್ದರು. ಚಂದ್ರಯಾನ-3 ತಿಮ್ಮಪ್ಪನ ಪಾದಕ್ಕೆ ಎಂದು ಹಂಗಿಸಿದ್ದರು. ಕೊನೆಗೂ ಚಂದ್ರಯಾನ-3 ಯಶಸ್ಸಾಗುವುದರೊಂದಿಗೆ ದೇವರ ಆರ್ಶೀವಾದ ಈ ಯೋಜನೆಯ ಮೇಲಿತ್ತು ಎಂದು ಆಸ್ತಿಕರು ಧೈರ್ಯದಿಂದ ಹೇಳಬಹುದು. ಅದೇ ರೀತಿ ಟೀಕಾಕಾರರ ಬಾಯಿಯನ್ನು ಮುಚ್ಚಿಸಬಹುದು. ಚಂದ್ರಯಾನ -3 ಯಶಸ್ವಿಯಾಗುವ ಮೊದಲು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search