• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ವಿಕ್ರಮ್ ಲ್ಯಾಂಡರ್!

Tulunadu News Posted On August 24, 2023
0


0
Shares
  • Share On Facebook
  • Tweet It

ಇಡೀ ಜಗತ್ತು ಬುಧವಾರ ಚಂದ್ರಯಾನ -3 ಕ್ಕೆ ಸಾಕ್ಷಿಯಾಯಿತು. ಭಾರತದ ಮೂಲೆಮೂಲೆಗಳಲ್ಲಿ ಇದರ ಸಂಭ್ರಮಾಚರಣೆ ನಡೆಯಿತು. ಭಾರತದ ಜನಸಾಮಾನ್ಯನಿಂದ ಹಿಡಿದು ತಾರೆಯರ ತನಕ ಎಲ್ಲರೂ ಇಸ್ರೋವನ್ನು ಮತ್ತು ಇದರ ಯಶಸ್ಸಿನ ಹಿಂದಿರುವ ಪ್ರಮುಖರನ್ನು ಕೊಂಡಾಡಿದರು. ಈ ನಡುವೆ ಇದರ ಕ್ರೆಡಿಟ್ ಪಡೆಯುವ ಕೆಲಸದಲ್ಲಿಯೂ ರಾಜಕೀಯ ನಡೆದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ನಾವು ಗಮನಿಸಿದ್ದೇವೆ.
ಈಗ ವಿಷಯ ಏನೆಂದರೆ ವಿಕ್ರಮ್ ಲ್ಯಾಂಡರ್ ಅನ್ನು ನೀವು ಬಹಳ ಸೂಕ್ಷ್ಮವಾಗಿ ಗಮನಿಸಿರಬಹುದು. ಅದೇ ಹೊತ್ತಿಗೆ ತಿರುಪತಿ ತಿಮ್ಮಪ್ಪನ ಫೋಟೋವನ್ನು ಮನದಲ್ಲಿ ಕಲ್ಪಿಸಿಕೊಳ್ಳಿ. ಬೇಕಾದರೆ ನಾವು ಈಗ ಪೋಸ್ಟ್ ಮಾಡಿದ ಫೋಟೋವನ್ನು ಕಣ್ಣಾರೆ ನೋಡಿ. ತಿರುಪತಿ ತಿಮ್ಮಪ್ಪನ ಕಿರೀಟ ಹಾಗೂ ವಿಕ್ರಮ್ ಲ್ಯಾಂಡರ್ ಬಹುತೇಕ ಒಂದೇ ರೀತಿಯಲ್ಲಿ ಕಾಣುತ್ತವೆ. ನಾಸ್ತಿಕರು ಇದನ್ನು ಅತಿರೇಕದ ಹೋಲಿಕೆ ಎಂದು ಬಣ್ಣಿಸಬಹುದು. ಆದರೆ ದೈವಿಕ ದೃಷ್ಟಿಯಿಂದ ನೋಡಿದರೆ ಇದೆರಡು ಒಂದೇ ತರಹ ಕಾಣುವುದರಲ್ಲಿ ಸಂಶಯವಿಲ್ಲ. ಚಂದ್ರಯಾನ -3 ಉಡಾವಣೆಯ ಮೊದಲು ಇಸ್ರೋ ಪ್ರಮುಖರು ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ಆರ್ಶೀವಾದವನ್ನು ಕೋರಿದ್ದರು. ಅದನ್ನು ಕೆಲವು ಎಡಪಂಥಿಯ ಚಿಂತಕರು ಟೀಕಿಸಿದ್ದರು. ಚಂದ್ರಯಾನ-3 ತಿಮ್ಮಪ್ಪನ ಪಾದಕ್ಕೆ ಎಂದು ಹಂಗಿಸಿದ್ದರು. ಕೊನೆಗೂ ಚಂದ್ರಯಾನ-3 ಯಶಸ್ಸಾಗುವುದರೊಂದಿಗೆ ದೇವರ ಆರ್ಶೀವಾದ ಈ ಯೋಜನೆಯ ಮೇಲಿತ್ತು ಎಂದು ಆಸ್ತಿಕರು ಧೈರ್ಯದಿಂದ ಹೇಳಬಹುದು. ಅದೇ ರೀತಿ ಟೀಕಾಕಾರರ ಬಾಯಿಯನ್ನು ಮುಚ್ಚಿಸಬಹುದು. ಚಂದ್ರಯಾನ -3 ಯಶಸ್ವಿಯಾಗುವ ಮೊದಲು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search