• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ವಿಕ್ರಮ್ ಲ್ಯಾಂಡರ್!

Tulunadu News Posted On August 24, 2023
0


0
Shares
  • Share On Facebook
  • Tweet It

ಇಡೀ ಜಗತ್ತು ಬುಧವಾರ ಚಂದ್ರಯಾನ -3 ಕ್ಕೆ ಸಾಕ್ಷಿಯಾಯಿತು. ಭಾರತದ ಮೂಲೆಮೂಲೆಗಳಲ್ಲಿ ಇದರ ಸಂಭ್ರಮಾಚರಣೆ ನಡೆಯಿತು. ಭಾರತದ ಜನಸಾಮಾನ್ಯನಿಂದ ಹಿಡಿದು ತಾರೆಯರ ತನಕ ಎಲ್ಲರೂ ಇಸ್ರೋವನ್ನು ಮತ್ತು ಇದರ ಯಶಸ್ಸಿನ ಹಿಂದಿರುವ ಪ್ರಮುಖರನ್ನು ಕೊಂಡಾಡಿದರು. ಈ ನಡುವೆ ಇದರ ಕ್ರೆಡಿಟ್ ಪಡೆಯುವ ಕೆಲಸದಲ್ಲಿಯೂ ರಾಜಕೀಯ ನಡೆದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ನಾವು ಗಮನಿಸಿದ್ದೇವೆ.
ಈಗ ವಿಷಯ ಏನೆಂದರೆ ವಿಕ್ರಮ್ ಲ್ಯಾಂಡರ್ ಅನ್ನು ನೀವು ಬಹಳ ಸೂಕ್ಷ್ಮವಾಗಿ ಗಮನಿಸಿರಬಹುದು. ಅದೇ ಹೊತ್ತಿಗೆ ತಿರುಪತಿ ತಿಮ್ಮಪ್ಪನ ಫೋಟೋವನ್ನು ಮನದಲ್ಲಿ ಕಲ್ಪಿಸಿಕೊಳ್ಳಿ. ಬೇಕಾದರೆ ನಾವು ಈಗ ಪೋಸ್ಟ್ ಮಾಡಿದ ಫೋಟೋವನ್ನು ಕಣ್ಣಾರೆ ನೋಡಿ. ತಿರುಪತಿ ತಿಮ್ಮಪ್ಪನ ಕಿರೀಟ ಹಾಗೂ ವಿಕ್ರಮ್ ಲ್ಯಾಂಡರ್ ಬಹುತೇಕ ಒಂದೇ ರೀತಿಯಲ್ಲಿ ಕಾಣುತ್ತವೆ. ನಾಸ್ತಿಕರು ಇದನ್ನು ಅತಿರೇಕದ ಹೋಲಿಕೆ ಎಂದು ಬಣ್ಣಿಸಬಹುದು. ಆದರೆ ದೈವಿಕ ದೃಷ್ಟಿಯಿಂದ ನೋಡಿದರೆ ಇದೆರಡು ಒಂದೇ ತರಹ ಕಾಣುವುದರಲ್ಲಿ ಸಂಶಯವಿಲ್ಲ. ಚಂದ್ರಯಾನ -3 ಉಡಾವಣೆಯ ಮೊದಲು ಇಸ್ರೋ ಪ್ರಮುಖರು ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ಆರ್ಶೀವಾದವನ್ನು ಕೋರಿದ್ದರು. ಅದನ್ನು ಕೆಲವು ಎಡಪಂಥಿಯ ಚಿಂತಕರು ಟೀಕಿಸಿದ್ದರು. ಚಂದ್ರಯಾನ-3 ತಿಮ್ಮಪ್ಪನ ಪಾದಕ್ಕೆ ಎಂದು ಹಂಗಿಸಿದ್ದರು. ಕೊನೆಗೂ ಚಂದ್ರಯಾನ-3 ಯಶಸ್ಸಾಗುವುದರೊಂದಿಗೆ ದೇವರ ಆರ್ಶೀವಾದ ಈ ಯೋಜನೆಯ ಮೇಲಿತ್ತು ಎಂದು ಆಸ್ತಿಕರು ಧೈರ್ಯದಿಂದ ಹೇಳಬಹುದು. ಅದೇ ರೀತಿ ಟೀಕಾಕಾರರ ಬಾಯಿಯನ್ನು ಮುಚ್ಚಿಸಬಹುದು. ಚಂದ್ರಯಾನ -3 ಯಶಸ್ವಿಯಾಗುವ ಮೊದಲು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search