• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮ ವಾಹನ 2019 ಕ್ಕಿಂತ ಹಿಂದಿನದಾ? ಹಾಗಾದ್ರೆ ತಕ್ಷಣ ಅಳವಡಿಸಿ!

Tulunadu News Posted On August 24, 2023
0


0
Shares
  • Share On Facebook
  • Tweet It

ಎಪ್ರಿಲ್ 1, 2019 ರ ಹಿಂದಿನ ವಾಹನಗಳು ಇದೇ ವರ್ಷದ ನವೆಂಬರ್ 17 ರೊಳಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟುಗಳನ್ನು ಹೊಂದಿರಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಕರ್ನಾಟಕದ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಇದರ ಉದ್ದೇಶ ಎಲ್ಲಾ ವಾಹನಗಳ ನೋಂದಣಿ ಫಲಕಗಳನ್ನು ಪ್ರಮಾಣೀಕರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ.
ಇದರ ಮುಖ್ಯ ಉದ್ದೇಶ ವಾಹನಗಳಿಗೆ ಸಂಬಂಧಪಟ್ಟ ಅಪರಾಧಗಳನ್ನು ತಡೆಗಟ್ಟುವುದು ಮತ್ತು ವಾಹನ ಸುರಕ್ಷತೆಗಳನ್ನು ಕಾಪಾಡುವುದು ಮುಖ್ಯವಾಗಿದೆ. ವಾಹನಗಳ ನಂಬರ್ ಪ್ಲೇಟ್ ಗಳನ್ನು
ದುರುಪಯೋಗ ಮಾಡುವುದನ್ನು ಈ ಮೂಲಕ ತಡೆಯಬಹುದಾಗಿದೆ. ಅದೇ ರೀತಿಯಲ್ಲಿ ವಾಹನ ನೊಂದಣಿ ಪ್ರಮಾಣಪತ್ರ ಇಲ್ಲದಿರುವಿಕೆ, ಫಿಟ್ ನೆಸ್ ಪ್ರಮಾಣಪತ್ರ ಇಲ್ಲದಿರುವಿಕೆ( ಸಾರಿಗೆ ವಾಹನ) ಹಾಗೂ ರಸ್ತೆ ತೆರಿಗೆ ಬಾಕಿ ಇರಿಸಿಕೊಂಡ ವಾಹನಗಳಿಗೆ ಈ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲಾಗುವುದಿಲ್ಲ.
2019 ರ ನಂತರದ ವಾಹನಗಳ ತಯಾರಕರು ಎಚ್ ಎಸ್ ಆರ್ ಪಿ ಉತ್ಪಾದಕರಿಂದ ಸ್ಪರ್ಧಾತ್ಮಕ ದರದಲ್ಲಿ ಸುಧಾರಿತ ಆಧುನಿಕ ನಂಬರ್ ಖರೀದಿಸಿ ವಾಹನಗಳಿಗೆ ಅಳವಡಿಸಬಹುದಾಗಿದೆ. ನಾಲ್ಕು ಚಕ್ರಗಳ ವಾಹನಗಳಿಗೆ 400 ರಿಂದ 500 ತನಕ ಇದರ ದರ ತಗುಲಿದರೆ, ದ್ವಿಚಕ್ರ ವಾಹನಗಳ ಹೊಸ ಇಂತಹ ನಂಬರ್ ಪ್ಲೇಟ್ ಅಳವಡಿಸಲು 250 ರಿಂದ 300 ವೆಚ್ಚವಾಗುತ್ತದೆ. ಇಂತಹ ನಿಯಮ ದೇಶದ 12 ರಾಜ್ಯಗಳಲ್ಲಿ ಚಾಲ್ತಿಯಲ್ಲಿದೆ. ಸದ್ಯದ ಅಂದಾಜಿನಂತೆ 2019, ಎಪ್ರಿಲ್ 1 ರ ಮೊದಲು ಕರ್ನಾಟಕ ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿರುವ ವಾಹನಗಳ ಸಂಖ್ಯೆ 1.75 ಕೋಟಿಯಿಂದ 2 ಕೋಟಿ. ನೀವಿನ್ನು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟುಗಳನ್ನು ನಿಮ್ಮ ವಾಹನಕ್ಕೆ ಅಳವಡಿಸದಿದ್ದರೆ ತಕ್ಷಣ ಅಳವಡಿಸಿ. ನವೆಂಬರ್ ನಂತರ ಇಂತಹ ನಂಬರ್ ಪ್ಲೇಟುಗಳು ಇಲ್ಲದ ವಾಹನಗಳಿಗೆ ದಂಡ ವಿಧಿಸುವ ಯೋಚನೆ ಸರಕಾರದ ಮುಂದಿದೆ

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search