• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹನುಮಾನ್ ಚಾಲೀಸಾ ಪಠಿಸುತ್ತಾ ಚಂದ್ರಯಾನ 3 ವೀಕ್ಷಿಸಿದ ಜಪಾನ್!

Tulunadu News Posted On August 24, 2023
0


0
Shares
  • Share On Facebook
  • Tweet It

ಭಾರತದ ಹೆಮ್ಮೆಯ ಚಂದ್ರಯಾನ-3 ಅನ್ನು ವಿಶ್ವವೇ ನಿಬ್ಬೆರಗಾಗಿ ಬುಧವಾರ ವೀಕ್ಷಿಸಿತು. ಇದು ಕೇವಲ ಭಾರತದಲ್ಲಿರುವ ನಾಗರಿಕರಿಗೆ ಮಾತ್ರ ಸಂತೋಷದ ಸಂಗತಿ ಆಗಿರಲಿಲ್ಲ. ವಿಶ್ವಾದ್ಯಂತ ಇರುವ ಅನಿವಾಸಿ ಭಾರತೀಯರು ಕೂಡ ಈ ದಿನ ಸಂಭ್ರಮವನ್ನು ಆಚರಿಸಿಕೊಂಡರು. ಬುಧವಾರ ಸಂಜೆ 6 ಗಂಟೆಯ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನಲ್ಲಿ ತನ್ನ ಇರುವನ್ನು ಸಾಬೀತುಪಡಿಸುತ್ತಲೇ ಭಾರತೀಯರು ಹರ್ಷೋದ್ಧಾರಗಳಿಂದ ಅದನ್ನು ಸಂಭ್ರಮಿಸಿದರು. ಈ ಸಂದರ್ಬದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೆಂದ್ರ ಪಡ್ನವೀಸ್ ಅವರು ಜಪಾನಿನ ಟೋಕಿಯೋದಲ್ಲಿ ಇದ್ದರು. ಅಲ್ಲಿ ಇದರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲಿರುವ ಸಭಾಂಗಣದಲ್ಲಿ ಹಾಕಿರುವ ಬೃಹತ್ ಪರದೆಯ ಮೇಲೆ ಅವರು ಅನಿವಾಸಿ ಭಾರತೀಯರೊಂದಿಗೆ ಕುಳಿತು ಚಂದ್ರಯಾನ 3 ಇದರ ಸಾರ್ಥಕ ಕ್ಷಣಗಳನ್ನು ವೀಕ್ಷಿಸಿದರು. ಈ ಸಮಯದಲ್ಲಿ ಸಭಾಂಗಣದಲ್ಲಿ ಹನುಮಾನ್ ಚಾಲೀಸಾ ಪಠಣ ನಡೆಸಲಾಯಿತು. ಚಂದ್ರಯಾನ 3 ಯಶಸ್ವಿಯಾಗಿ ನಡೆಯಲಿ ಎಂದು ಹನುಮಾನ್ ಚಾಲೀಸಾ ಪಠಿಸುತ್ತಾ ದೇವರನ್ನು ಪ್ರಾರ್ಥಿಸಲಾಯಿತು. ಇದರ ವಿಡಿಯೋವನ್ನು ದೇವೆಂದ್ರ ಪಡ್ನವೀಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೈ ಭಜರಂಗ ಬಲಿ, ವಂದೇ ಮಾತರಂ ಎಂದು ಬರೆದುಕೊಂಡಿರುವ ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿರಲಿ ಇಂತಹ ದೃಶ್ಯವನ್ನು ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಈ ಉತ್ಸಾಹ ಮತ್ತು ಹುಮ್ಮಸ್ಸನ್ನು ನೋಡಿ ಖುಷಿಯಾಯಿತು ಎನ್ನುವ ಅರ್ಥದ ಸಾಲುಗಳನ್ನು ಬರೆದಿದ್ದಾರೆ. ಭಾರತೀಯ ಹಿಂದೂಗಳು ಜಗತ್ತಿನಲ್ಲಿ ಎಲ್ಲಿಯೇ ವಾಸಿಸುತ್ತಿರಲಿ, ತಮ್ಮ ಸಂಸ್ಕೃತಿಯನ್ನು ಮರೆಯುವುದಿಲ್ಲ ಎನ್ನುವುದಕ್ಕೆ ಹನುಮಾನ್ ಚಾಲೀಸಾ ಪಠಣವೇ ಸಾಕ್ಷಿ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search