• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹನುಮಾನ್ ಚಾಲೀಸಾ ಪಠಿಸುತ್ತಾ ಚಂದ್ರಯಾನ 3 ವೀಕ್ಷಿಸಿದ ಜಪಾನ್!

Tulunadu News Posted On August 24, 2023
0


0
Shares
  • Share On Facebook
  • Tweet It

ಭಾರತದ ಹೆಮ್ಮೆಯ ಚಂದ್ರಯಾನ-3 ಅನ್ನು ವಿಶ್ವವೇ ನಿಬ್ಬೆರಗಾಗಿ ಬುಧವಾರ ವೀಕ್ಷಿಸಿತು. ಇದು ಕೇವಲ ಭಾರತದಲ್ಲಿರುವ ನಾಗರಿಕರಿಗೆ ಮಾತ್ರ ಸಂತೋಷದ ಸಂಗತಿ ಆಗಿರಲಿಲ್ಲ. ವಿಶ್ವಾದ್ಯಂತ ಇರುವ ಅನಿವಾಸಿ ಭಾರತೀಯರು ಕೂಡ ಈ ದಿನ ಸಂಭ್ರಮವನ್ನು ಆಚರಿಸಿಕೊಂಡರು. ಬುಧವಾರ ಸಂಜೆ 6 ಗಂಟೆಯ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನಲ್ಲಿ ತನ್ನ ಇರುವನ್ನು ಸಾಬೀತುಪಡಿಸುತ್ತಲೇ ಭಾರತೀಯರು ಹರ್ಷೋದ್ಧಾರಗಳಿಂದ ಅದನ್ನು ಸಂಭ್ರಮಿಸಿದರು. ಈ ಸಂದರ್ಬದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೆಂದ್ರ ಪಡ್ನವೀಸ್ ಅವರು ಜಪಾನಿನ ಟೋಕಿಯೋದಲ್ಲಿ ಇದ್ದರು. ಅಲ್ಲಿ ಇದರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲಿರುವ ಸಭಾಂಗಣದಲ್ಲಿ ಹಾಕಿರುವ ಬೃಹತ್ ಪರದೆಯ ಮೇಲೆ ಅವರು ಅನಿವಾಸಿ ಭಾರತೀಯರೊಂದಿಗೆ ಕುಳಿತು ಚಂದ್ರಯಾನ 3 ಇದರ ಸಾರ್ಥಕ ಕ್ಷಣಗಳನ್ನು ವೀಕ್ಷಿಸಿದರು. ಈ ಸಮಯದಲ್ಲಿ ಸಭಾಂಗಣದಲ್ಲಿ ಹನುಮಾನ್ ಚಾಲೀಸಾ ಪಠಣ ನಡೆಸಲಾಯಿತು. ಚಂದ್ರಯಾನ 3 ಯಶಸ್ವಿಯಾಗಿ ನಡೆಯಲಿ ಎಂದು ಹನುಮಾನ್ ಚಾಲೀಸಾ ಪಠಿಸುತ್ತಾ ದೇವರನ್ನು ಪ್ರಾರ್ಥಿಸಲಾಯಿತು. ಇದರ ವಿಡಿಯೋವನ್ನು ದೇವೆಂದ್ರ ಪಡ್ನವೀಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೈ ಭಜರಂಗ ಬಲಿ, ವಂದೇ ಮಾತರಂ ಎಂದು ಬರೆದುಕೊಂಡಿರುವ ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿರಲಿ ಇಂತಹ ದೃಶ್ಯವನ್ನು ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಈ ಉತ್ಸಾಹ ಮತ್ತು ಹುಮ್ಮಸ್ಸನ್ನು ನೋಡಿ ಖುಷಿಯಾಯಿತು ಎನ್ನುವ ಅರ್ಥದ ಸಾಲುಗಳನ್ನು ಬರೆದಿದ್ದಾರೆ. ಭಾರತೀಯ ಹಿಂದೂಗಳು ಜಗತ್ತಿನಲ್ಲಿ ಎಲ್ಲಿಯೇ ವಾಸಿಸುತ್ತಿರಲಿ, ತಮ್ಮ ಸಂಸ್ಕೃತಿಯನ್ನು ಮರೆಯುವುದಿಲ್ಲ ಎನ್ನುವುದಕ್ಕೆ ಹನುಮಾನ್ ಚಾಲೀಸಾ ಪಠಣವೇ ಸಾಕ್ಷಿ.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search