• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ರೋ ಕಚೇರಿಗೆ ಭೇಟಿ ನೀಡಲಿರುವ ಮೋದಿ

Tulunadu News Posted On August 24, 2023
0


0
Shares
  • Share On Facebook
  • Tweet It

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆ ಮುಗಿದ ತಕ್ಷಣ ಅಲ್ಲಿಂದ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಗಸ್ಟ್ 26 ರಂದು ಸಂಜೆ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಅವರು ಭೇಟಿ ನೀಡಲಿದ್ದಾರೆ. ಅಲ್ಲಿಯೇ ಅವರು ವಿಜ್ಞಾನಿಗಳಿಗೆ ವೈಯಕ್ತಿಕ ಶುಭ ಹಾರೈಸಿ ಮುಂದಿನ ಯೋಜನೆಗಳ ಬಗ್ಗೆ ಸಭೆ ನಡೆಸಲಿದ್ದಾರೆ.
ಈಗಾಗಲೇ ಚಂದ್ರಯಾನ -3 ಯಶಸ್ವಿಯಾದ ಬೆನ್ನಲ್ಲೇ ತಮ್ಮ ಮುಂದಿನ ಹೆಜ್ಜೆಗಳ ಬಗ್ಗೆ ಜೋಹಾನ್ಸ್ ಬರ್ಗ್ ನಿಂದಲೇ ಮೋದಿಯವರು ಜಗತ್ತನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಚಂದ್ರನ ಬಳಿಕ ಇನ್ನು ಸೂರ್ಯನ ಬಗ್ಗೆ ಇಸ್ರೋ ಸಂಶೋಧನೆ ನಡೆಸಲಿದೆ. ಅದಕ್ಕೆ ಆದಿತ್ಯ ಎಲ್-ವಿ ಹೆಸರನ್ನು ಯೋಜನೆಗೆ ಇಡುವ ಸಾಧ್ಯತೆಗಳಿವೆ. ಆ ಬಳಿಕ ಭಾರತದ ಹೆಮ್ಮೆಯ ಸಂಸ್ಥೆ ಇಸ್ರೋ ಶುಕ್ರ ಗ್ರಹದ ಬಗ್ಗೆ ಕೂಡ ಅಧ್ಯಯನ ನಡೆಸಲಿದೆ. ವಿಕ್ರಮ ಲ್ಯಾಂಡರ್ ಈಗಾಗಲೇ ಹಲವು ಫೋಟೋಗಳನ್ನು ಇಸ್ರೋಗೆ ಕಳುಹಿಸಿಕೊಟ್ಟಿದೆ. ಈ ಯೋಜನೆಯಿಂದ ಆಗಲಿರುವ ಪ್ರಯೋಜನಗಳು ಮತ್ತು ಈ ಮೂಲಕ ಇಸ್ರೋ ಮಾಡಿರುವ ಸಾಧನೆಗಳ ಬಗ್ಗೆ ಇಡೀ ಪ್ರಪಂಚವೇ ಭಾರತದತ್ತ ಮತ್ತೊಮ್ಮೆ ತಿರುಗಿ ನೋಡುವಂತಾಗಿದೆ. ಇದರೊಂದಿಗೆ ಸೂರ್ಯ ಮತ್ತು ಶುಕ್ರ ನಮ್ಮ ಮುಂದಿನ ಗುರಿಗಳು ಎಂದು ಪ್ರಧಾನಿ ಹೇಳಿರುವುದು ಭಾರತದ ಶಕ್ತಿ ಸಾಮರ್ತ್ಯವನ್ನು ಪ್ರಪಂಚಕ್ಕೆ ತೋರಿಸಿಕೊಟ್ಟಂತೆ ಆಗಿದೆ.

0
Shares
  • Share On Facebook
  • Tweet It




Trending Now
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
  • Popular Posts

    • 1
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 2
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 3
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 4
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 5
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!

  • Privacy Policy
  • Contact
© Tulunadu Infomedia.

Press enter/return to begin your search