• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ರೋ ಕಚೇರಿಗೆ ಭೇಟಿ ನೀಡಲಿರುವ ಮೋದಿ

Tulunadu News Posted On August 24, 2023
0


0
Shares
  • Share On Facebook
  • Tweet It

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆ ಮುಗಿದ ತಕ್ಷಣ ಅಲ್ಲಿಂದ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಗಸ್ಟ್ 26 ರಂದು ಸಂಜೆ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಅವರು ಭೇಟಿ ನೀಡಲಿದ್ದಾರೆ. ಅಲ್ಲಿಯೇ ಅವರು ವಿಜ್ಞಾನಿಗಳಿಗೆ ವೈಯಕ್ತಿಕ ಶುಭ ಹಾರೈಸಿ ಮುಂದಿನ ಯೋಜನೆಗಳ ಬಗ್ಗೆ ಸಭೆ ನಡೆಸಲಿದ್ದಾರೆ.
ಈಗಾಗಲೇ ಚಂದ್ರಯಾನ -3 ಯಶಸ್ವಿಯಾದ ಬೆನ್ನಲ್ಲೇ ತಮ್ಮ ಮುಂದಿನ ಹೆಜ್ಜೆಗಳ ಬಗ್ಗೆ ಜೋಹಾನ್ಸ್ ಬರ್ಗ್ ನಿಂದಲೇ ಮೋದಿಯವರು ಜಗತ್ತನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಚಂದ್ರನ ಬಳಿಕ ಇನ್ನು ಸೂರ್ಯನ ಬಗ್ಗೆ ಇಸ್ರೋ ಸಂಶೋಧನೆ ನಡೆಸಲಿದೆ. ಅದಕ್ಕೆ ಆದಿತ್ಯ ಎಲ್-ವಿ ಹೆಸರನ್ನು ಯೋಜನೆಗೆ ಇಡುವ ಸಾಧ್ಯತೆಗಳಿವೆ. ಆ ಬಳಿಕ ಭಾರತದ ಹೆಮ್ಮೆಯ ಸಂಸ್ಥೆ ಇಸ್ರೋ ಶುಕ್ರ ಗ್ರಹದ ಬಗ್ಗೆ ಕೂಡ ಅಧ್ಯಯನ ನಡೆಸಲಿದೆ. ವಿಕ್ರಮ ಲ್ಯಾಂಡರ್ ಈಗಾಗಲೇ ಹಲವು ಫೋಟೋಗಳನ್ನು ಇಸ್ರೋಗೆ ಕಳುಹಿಸಿಕೊಟ್ಟಿದೆ. ಈ ಯೋಜನೆಯಿಂದ ಆಗಲಿರುವ ಪ್ರಯೋಜನಗಳು ಮತ್ತು ಈ ಮೂಲಕ ಇಸ್ರೋ ಮಾಡಿರುವ ಸಾಧನೆಗಳ ಬಗ್ಗೆ ಇಡೀ ಪ್ರಪಂಚವೇ ಭಾರತದತ್ತ ಮತ್ತೊಮ್ಮೆ ತಿರುಗಿ ನೋಡುವಂತಾಗಿದೆ. ಇದರೊಂದಿಗೆ ಸೂರ್ಯ ಮತ್ತು ಶುಕ್ರ ನಮ್ಮ ಮುಂದಿನ ಗುರಿಗಳು ಎಂದು ಪ್ರಧಾನಿ ಹೇಳಿರುವುದು ಭಾರತದ ಶಕ್ತಿ ಸಾಮರ್ತ್ಯವನ್ನು ಪ್ರಪಂಚಕ್ಕೆ ತೋರಿಸಿಕೊಟ್ಟಂತೆ ಆಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search