• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆ ಫೋಟೋ ಶೇರ್ ಮಾಡಿ ಸಂಭ್ರಮಿಸಿದ ಸುಮಲತಾ!

Tulunadu News Posted On August 25, 2023
0


0
Shares
  • Share On Facebook
  • Tweet It

ಬೆಲೆಕಟ್ಟಲಾಗದ ಫೋಟೋ ಇವತ್ತು ಸಿಕ್ಕಿತು ಎಂದು ಸಂಭ್ರಮ ಹಂಚಿಕೊಂಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್. 2006 ರಲ್ಲಿ ಅಂಬರೀಶ್ ಅವರು ಬೆಂಗಳೂರಿನ ಕೆಎಸ್ ಸಿಎ ಸ್ಟೇಡಿಯಂನಲ್ಲಿ ಎಂ.ಎಸ್.ಧೋನಿಯವರಿಗೆ ವೈಯಕ್ತಿಕವಾಗಿ ಎರಡು ಲಕ್ಷ ರೂಪಾಯಿ ಚೆಕ್ ನೀಡಿ ಶುಭ ಹಾರೈಸಿದ ಫೋಟೋವನ್ನು ಸುಮಲತಾ ಅಂಬರೀಶ್ ಅವರು “ಎಕ್ಸ್”ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಅಂಬರೀಶ್ ಅವರು ಅದರ ಮೊದಲು ಒಮ್ಮೆ ಧೋನಿಯವರ ತಂದೆಯವರ ಸಂದರ್ಶವನ್ನು ಟಿವಿಯಲ್ಲಿ ನೋಡುತ್ತಿದ್ದರಂತೆ. ಆ ದಿನಗಳಲ್ಲಿ ಧೋನಿ ಇನ್ನು ಇಷ್ಟು ಪ್ರಸಿದ್ಧಿಗೆ ಬಂದಿರಲಿಲ್ಲ. ಉದಯೋನ್ಮುಖ ಆಟಗಾರರಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದರು. ಆಗ ಅವರನ್ನು ನೋಡಲು ಮನೆಗೆ ಅತಿಥಿಗಳು ಬರುತ್ತಿದ್ದರು. ಆದರೆ ಬಂದವರಿಗೆ ಕುಳಿತುಕೊಳ್ಳಲು ಸರಿಯಾಗಿ ಆಸನದ ವ್ಯವಸ್ಥೆ ಇರಲಿಲ್ಲ. ಈ ಮಾತನ್ನು ಧೋನಿಯವರ ತಂದೆಯವರು ಹೇಳಿದ್ದನ್ನು ಕೇಳಿ ಅಂಬರೀಶ್ ಭಾವುಕರಾಗಿದ್ದರಂತೆ.

ದೊಡ್ಡ ಕ್ರೀಡಾಪ್ರೇಮಿಯಾಗಿದ್ದ ಅಂಬರೀಶ್ ಅವರು ಕ್ರಿಕೆಟ್ ಆಟದ ಬಗ್ಗೆ ಉತ್ತಮ ಜ್ಞಾನವನ್ನು ಕೂಡ ಹೊಂದಿದ್ದರು. ಅಂಬರೀಶ್ ಅವರು ಅಂದು ಧೋನಿಯವರಿಗೆ ಚೆಕ್ ಕೊಟ್ಟು ಪ್ರೋತ್ಸಾಹಿಸಿದ ಫೋಟೋ ಕಳೆದುಹೋಗಿದ್ದು, ಬಹಳ ಕಾಲದ ನಂತರ ಸುಮಲತಾ ಅವರಿಗೆ ಸಿಕ್ಕಿದೆ. ಇದು ಆವತ್ತಿನ ದಿನಗಳನ್ನು ಅವರಿಗೆ ನೆನಪಿಸಿದೆ. ಈ ಫೋಟೋವನ್ನು ಅವರು ಧೋನಿಯವರಿಗೂ ಟ್ಯಾಗ್ ಮಾಡಿದ್ದು, “ಈ ಘಳಿಗೆ ನಿಮಗೆ ನೆನಪಿರಲಿಕ್ಕಿಲ್ಲ, ಆದರೆ ನಿಮ್ಮ ಸಾಧನೆ ನಿಜಕ್ಕೂ ದೇಶಕ್ಕೆ ಹೆಮ್ಮೆ ತರುವಂತದ್ದು” ಎಂದು ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search