• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆ ಫೋಟೋ ಶೇರ್ ಮಾಡಿ ಸಂಭ್ರಮಿಸಿದ ಸುಮಲತಾ!

Tulunadu News Posted On August 25, 2023
0


0
Shares
  • Share On Facebook
  • Tweet It

ಬೆಲೆಕಟ್ಟಲಾಗದ ಫೋಟೋ ಇವತ್ತು ಸಿಕ್ಕಿತು ಎಂದು ಸಂಭ್ರಮ ಹಂಚಿಕೊಂಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್. 2006 ರಲ್ಲಿ ಅಂಬರೀಶ್ ಅವರು ಬೆಂಗಳೂರಿನ ಕೆಎಸ್ ಸಿಎ ಸ್ಟೇಡಿಯಂನಲ್ಲಿ ಎಂ.ಎಸ್.ಧೋನಿಯವರಿಗೆ ವೈಯಕ್ತಿಕವಾಗಿ ಎರಡು ಲಕ್ಷ ರೂಪಾಯಿ ಚೆಕ್ ನೀಡಿ ಶುಭ ಹಾರೈಸಿದ ಫೋಟೋವನ್ನು ಸುಮಲತಾ ಅಂಬರೀಶ್ ಅವರು “ಎಕ್ಸ್”ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಅಂಬರೀಶ್ ಅವರು ಅದರ ಮೊದಲು ಒಮ್ಮೆ ಧೋನಿಯವರ ತಂದೆಯವರ ಸಂದರ್ಶವನ್ನು ಟಿವಿಯಲ್ಲಿ ನೋಡುತ್ತಿದ್ದರಂತೆ. ಆ ದಿನಗಳಲ್ಲಿ ಧೋನಿ ಇನ್ನು ಇಷ್ಟು ಪ್ರಸಿದ್ಧಿಗೆ ಬಂದಿರಲಿಲ್ಲ. ಉದಯೋನ್ಮುಖ ಆಟಗಾರರಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದರು. ಆಗ ಅವರನ್ನು ನೋಡಲು ಮನೆಗೆ ಅತಿಥಿಗಳು ಬರುತ್ತಿದ್ದರು. ಆದರೆ ಬಂದವರಿಗೆ ಕುಳಿತುಕೊಳ್ಳಲು ಸರಿಯಾಗಿ ಆಸನದ ವ್ಯವಸ್ಥೆ ಇರಲಿಲ್ಲ. ಈ ಮಾತನ್ನು ಧೋನಿಯವರ ತಂದೆಯವರು ಹೇಳಿದ್ದನ್ನು ಕೇಳಿ ಅಂಬರೀಶ್ ಭಾವುಕರಾಗಿದ್ದರಂತೆ.

ದೊಡ್ಡ ಕ್ರೀಡಾಪ್ರೇಮಿಯಾಗಿದ್ದ ಅಂಬರೀಶ್ ಅವರು ಕ್ರಿಕೆಟ್ ಆಟದ ಬಗ್ಗೆ ಉತ್ತಮ ಜ್ಞಾನವನ್ನು ಕೂಡ ಹೊಂದಿದ್ದರು. ಅಂಬರೀಶ್ ಅವರು ಅಂದು ಧೋನಿಯವರಿಗೆ ಚೆಕ್ ಕೊಟ್ಟು ಪ್ರೋತ್ಸಾಹಿಸಿದ ಫೋಟೋ ಕಳೆದುಹೋಗಿದ್ದು, ಬಹಳ ಕಾಲದ ನಂತರ ಸುಮಲತಾ ಅವರಿಗೆ ಸಿಕ್ಕಿದೆ. ಇದು ಆವತ್ತಿನ ದಿನಗಳನ್ನು ಅವರಿಗೆ ನೆನಪಿಸಿದೆ. ಈ ಫೋಟೋವನ್ನು ಅವರು ಧೋನಿಯವರಿಗೂ ಟ್ಯಾಗ್ ಮಾಡಿದ್ದು, “ಈ ಘಳಿಗೆ ನಿಮಗೆ ನೆನಪಿರಲಿಕ್ಕಿಲ್ಲ, ಆದರೆ ನಿಮ್ಮ ಸಾಧನೆ ನಿಜಕ್ಕೂ ದೇಶಕ್ಕೆ ಹೆಮ್ಮೆ ತರುವಂತದ್ದು” ಎಂದು ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search