• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದರ್ಶನ್ ಗೆ ರಾಕಿ ಕಟ್ಟಿದ ತುಳುನಾಡ ಚೆಲುವೆ, ಕಾರಣ?

Tulunadu News Posted On August 30, 2023
0


0
Shares
  • Share On Facebook
  • Tweet It

ತುಳು ಚಿತ್ರರಂಗದಿಂದ ಕನ್ನಡ ಚಿತ್ರರಂಗಕ್ಕೆ ಹಾರಿ ಅಲ್ಲಿ ಉತ್ತಮ ಅವಕಾಶವನ್ನು ಗಳಿಸುತ್ತಾ ಇರುವ ತುಳುನಾಡ ಚೆಲುವೆ ಸೋನಾಲ್ ಮೊಂತೇರೋ ಅವರು ರಕ್ಷಾ ಬಂಧನದ ದಿನ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸಕ್ಕೆ ತೆರಳಿ ರಾಕಿ ಕಟ್ಟಿ ಬಂದಿದ್ದಾರೆ. ಬನಾರಸ್ ಚಿತ್ರದ ಹೀರೋಯಿನ್ ಸೋನಾಲ್ ಅವರು ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ನಟಿಸಿದ್ದರು. ಅದರಲ್ಲಿ ಅವರದ್ದು ದರ್ಶನ್ ತಂಗಿಯ ಪಾತ್ರ. ಸಿನೆಮಾದಲ್ಲಿ ಸ್ಟಾರ್ ನಟನೊಬ್ಬನಿಗೆ ತಂಗಿಯಾಗಿ ನಟಿಸಲು ಚಾಲ್ತಿಯಲ್ಲಿರುವ ಹೀರೋಯಿನ್ ಗಳು ಒಪ್ಪುವುದು ಕಡಿಮೆ. ಯಾಕೆಂದರೆ ಒಮ್ಮೆ ತಂಗಿಯಾಗಿ ನಟಿಸಿದ ಬಳಿಕ ಅದೇ ಹೀರೋಗೆ ನಾಯಕಿಯಾಗಿ ನಟಿಸಿದರೆ ಫ್ಯಾನ್ಸ್ ಒಪ್ಪುವುದಿಲ್ಲ. ಯಾಕೆಂದರೆ ಸ್ಟಾರ್ ನಟನ ಸಿನೆಮಾಗಳನ್ನು ಆತನ ಅಭಿಮಾನಿಗಳು ಸಾಕಷ್ಟು ಬಾರಿ ನೋಡಿರುತ್ತಾರೆ. ಆಗ ಅವರಿಗೆ ಹೀರೋ ತಂಗಿಯ ಪಾತ್ರ ಕೂಡ ಮನಸ್ಸಿನಲ್ಲಿ ಅಚ್ಚೊತ್ತಿರುತ್ತದೆ. ಹಾಗಿರುವಾಗ ಭವಿಷ್ಯದ ಯಾವುದೇ ಸಿನೆಮಾದಲ್ಲಿ ಆ ಸ್ಟಾರ್ ನಟನಿಗೆ ತಂಗಿಯ ಪಾತ್ರವನ್ನು ಮಾಡಿದವಳನ್ನು ಹೀರೋಯಿನ್ ಮಾಡುವುದು ಕಷ್ಟಸಾಧ್ಯ. ಇನ್ನು ದರ್ಶನ್ ಹಾಗೂ ಸೋನಾಲ್ ಜೋಡಿಯೂ ಅಣ್ಣ ತಂಗಿಯ ಜೋಡಿಯಂತೆ ಕಂಗೊಳಿಸುತ್ತದೆ. ರಾಬರ್ಟ್ ಚಿತ್ರದ ತಂಗಿ ನಿಜ ಜೀವನದಲ್ಲಿಯೂ ರಾಕಿ ಕಟ್ಟುವ ಮೂಲಕ ತಂಗಿಯಾಗಿಯೇ ಮುಂದುವರೆದಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search