• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದರ್ಶನ್ ಗೆ ರಾಕಿ ಕಟ್ಟಿದ ತುಳುನಾಡ ಚೆಲುವೆ, ಕಾರಣ?

Tulunadu News Posted On August 30, 2023
0


0
Shares
  • Share On Facebook
  • Tweet It

ತುಳು ಚಿತ್ರರಂಗದಿಂದ ಕನ್ನಡ ಚಿತ್ರರಂಗಕ್ಕೆ ಹಾರಿ ಅಲ್ಲಿ ಉತ್ತಮ ಅವಕಾಶವನ್ನು ಗಳಿಸುತ್ತಾ ಇರುವ ತುಳುನಾಡ ಚೆಲುವೆ ಸೋನಾಲ್ ಮೊಂತೇರೋ ಅವರು ರಕ್ಷಾ ಬಂಧನದ ದಿನ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸಕ್ಕೆ ತೆರಳಿ ರಾಕಿ ಕಟ್ಟಿ ಬಂದಿದ್ದಾರೆ. ಬನಾರಸ್ ಚಿತ್ರದ ಹೀರೋಯಿನ್ ಸೋನಾಲ್ ಅವರು ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ನಟಿಸಿದ್ದರು. ಅದರಲ್ಲಿ ಅವರದ್ದು ದರ್ಶನ್ ತಂಗಿಯ ಪಾತ್ರ. ಸಿನೆಮಾದಲ್ಲಿ ಸ್ಟಾರ್ ನಟನೊಬ್ಬನಿಗೆ ತಂಗಿಯಾಗಿ ನಟಿಸಲು ಚಾಲ್ತಿಯಲ್ಲಿರುವ ಹೀರೋಯಿನ್ ಗಳು ಒಪ್ಪುವುದು ಕಡಿಮೆ. ಯಾಕೆಂದರೆ ಒಮ್ಮೆ ತಂಗಿಯಾಗಿ ನಟಿಸಿದ ಬಳಿಕ ಅದೇ ಹೀರೋಗೆ ನಾಯಕಿಯಾಗಿ ನಟಿಸಿದರೆ ಫ್ಯಾನ್ಸ್ ಒಪ್ಪುವುದಿಲ್ಲ. ಯಾಕೆಂದರೆ ಸ್ಟಾರ್ ನಟನ ಸಿನೆಮಾಗಳನ್ನು ಆತನ ಅಭಿಮಾನಿಗಳು ಸಾಕಷ್ಟು ಬಾರಿ ನೋಡಿರುತ್ತಾರೆ. ಆಗ ಅವರಿಗೆ ಹೀರೋ ತಂಗಿಯ ಪಾತ್ರ ಕೂಡ ಮನಸ್ಸಿನಲ್ಲಿ ಅಚ್ಚೊತ್ತಿರುತ್ತದೆ. ಹಾಗಿರುವಾಗ ಭವಿಷ್ಯದ ಯಾವುದೇ ಸಿನೆಮಾದಲ್ಲಿ ಆ ಸ್ಟಾರ್ ನಟನಿಗೆ ತಂಗಿಯ ಪಾತ್ರವನ್ನು ಮಾಡಿದವಳನ್ನು ಹೀರೋಯಿನ್ ಮಾಡುವುದು ಕಷ್ಟಸಾಧ್ಯ. ಇನ್ನು ದರ್ಶನ್ ಹಾಗೂ ಸೋನಾಲ್ ಜೋಡಿಯೂ ಅಣ್ಣ ತಂಗಿಯ ಜೋಡಿಯಂತೆ ಕಂಗೊಳಿಸುತ್ತದೆ. ರಾಬರ್ಟ್ ಚಿತ್ರದ ತಂಗಿ ನಿಜ ಜೀವನದಲ್ಲಿಯೂ ರಾಕಿ ಕಟ್ಟುವ ಮೂಲಕ ತಂಗಿಯಾಗಿಯೇ ಮುಂದುವರೆದಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search