• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಧರ್ಮಕ್ಕೆ ಆತ ಹೇಳಿದ್ದನ್ನು ನಾನು ಇಸ್ಲಾಂ, ಕ್ರೈಸ್ತ ಮತಕ್ಕೆ ಹೇಳಿದ್ರೆ!

Tulunadu News Posted On September 6, 2023
0


0
Shares
  • Share On Facebook
  • Tweet It

ತಮ್ಮ ಕಟ್ಟರ್ ಹಿಂದೂ ಧರ್ಮದ ಪರ ಮಾತುಗಳಿಂದ ಸದಾ ಸುದ್ದಿಯಲ್ಲಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತಾ ಬಿಸ್ವಾ ಶರ್ಮಾ ಅವರು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಇತ್ತೀಚೆಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ಕೊಟ್ಟಿದ್ದರು ಮತ್ತು ಆ ಹೇಳಿಕೆಗೆ ತಾವು ಬದ್ಧರಿರುವುದಾಗಿ, ಕೇಸು ಹಾಕಿದರೆ ಪ್ರಕರಣ ಎದುರಿಸಲು ಸಿದ್ಧ ಎಂದು ಪ್ರತಿಪಾದಿಸಿದ್ದರು. ಉದಯನಿಧಿ ಹೇಳಿಕೆಯ ಬಗ್ಗೆ ಮಾಧ್ಯಮದವರು ಅಸ್ಸಾಂ ಮುಖ್ಯಮಂತ್ರಿಯ ಪ್ರತಿಕ್ರಿಯೆ ಕೇಳಿದಾಗ ” ನಾನು ಸ್ಟಾಲಿನ್ ಹೇಳಿಕೆಯನ್ನು ಖಂಡಿಸುತ್ತೇನೆ. ಆದರೆ ಅದರೊಂದಿಗೆ ಈ ವಿಷಯದಲ್ಲಿ ಕಾಂಗ್ರೆಸ್ ನ ನಿಲುವಿನ ಬಗ್ಗೆ ತೀವ್ರ ಅಸಮಾಧಾನವಿದೆ. ನಾನು ಕಾಂಗ್ರೆಸ್ಸಿಗರಿಗೆ ಈ ವಿಷಯದಲ್ಲಿ ಕೇಳುವುದೆನೆಂದರೆ ಒಂದು ವೇಳೆ ನಾನು ಇದೇ ರೀತಿಯ ಹೇಳಿಕೆಯನ್ನು ಇಸ್ಲಾಂ ಅಥವಾ ಕ್ರೈಸ್ತ ಮತದ ವಿರುದ್ಧ ನೀಡಿದರೆ ಆಗ ಏನಾಗುತ್ತಿತ್ತು. ಆಗಲೂ ಕಾಂಗ್ರೆಸ್ ಅದು ನನ್ನ ವಾಕ್ ಸ್ವಾತಂತ್ರ್ಯ ಎಂದು ಸುಮ್ಮನೆ ಕುಳಿತುಕೊಳ್ಳುತ್ತಿತ್ತಾ? ಅದು ಹಿಂದೂ ಧರ್ಮವಾಗಿರಲಿ ಅಥವಾ ಇಸ್ಲಾಂ ಅಥವಾ ಕ್ರೈಸ್ತ ಮತವಾಗಿರಲಿ, ಅದನ್ನು ನಿರ್ಮೂಲನೆ ಮಾಡುತ್ತೇನೆ ಎನ್ನುವುದು ಸರಿಯಲ್ಲ. ಇದಕ್ಕೆಲ್ಲಾ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರೇ ಕಾರಣ ಎಂದು ಹೀಮಾಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?

  • Privacy Policy
  • Contact
© Tulunadu Infomedia.

Press enter/return to begin your search