• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಎಂದು ಕರೆದಾಗ ತೃಪ್ತಿ – ವಿರೇಂದ್ರ ಸೆಹ್ವಾಗ್

Tulunadu News Posted On September 6, 2023
0


0
Shares
  • Share On Facebook
  • Tweet It

ನಾನು ಯಾವುದೇ ರಾಜಕೀಯ ಪಕ್ಷದ ಅಭಿಯಾನಿಯಲ್ಲ. ಎಲ್ಲಾ ರಾಜಕೀಯ ಪಕ್ಷದಲ್ಲಿಯೂ ಕೆಲವರು ಉತ್ತಮ ವ್ಯಕ್ತಿಗಳು ಹಾಗೂ ಅಸಮರ್ಥರು ಇದ್ದಾರೆ. ನನಗೆ ಯಾವುದೇ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲ. ಒಂದು ವೇಳೆ ಇದ್ದಿದ್ದರೆ ಕಳೆದ ಎರಡು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ನನಗೆ ಹಲವು ರಾಜಕೀಯ ಪಕ್ಷಗಳಿಂದ ಆಹ್ವಾನವಿತ್ತು ಎಂದು ಸ್ಫೋಟಕ ಬ್ಯಾಟ್ ಮೆನ್, ಆಲ್ ರೌಂಡರ್ ವಿರೇಂದ್ರ ಸೆಹ್ವಾಗ್ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾನು ಕ್ರೀಡಾ ಮೈದಾನದಲ್ಲಿ ಮಾಡಿದ ಸಾಧನೆ ನನಗೆ ಯಾವುದೇ ರಾಜಕೀಯ ಪಕ್ಷದಿಂದ ಟಿಕೆಟ್ ಸಿಗುವಷ್ಟು ಸಾಕು. ಆದರೆ ರಾಜಕೀಯ ಸಿದ್ಧಾಂತಗಳನ್ನು ಬದಿಗೊತ್ತಿ ಹೇಳುವುದಾದರೆ ನನ್ನ ಆಸಕ್ತಿ ಇರುವುದು “ಭಾರತ್” ಮೇಲೆ ಎಂದು ವಿವರಣೆ ನೀಡಿದ್ದಾರೆ.
ಒಂದು ವೇಳೆ ವಿಪಕ್ಷಗಳು ಎಲ್ಲಾ ಒಂದಾಗಿ ತಮ್ಮ ಒಕ್ಕೂಟಕ್ಕೆ ಇಟ್ಟಿರುವ “ಇಂ.ಡಿ.ಯಾ” ಹೆಸರನ್ನು ಬದಲಾಯಿಸಿ ಭಾರತ್ ಎಂದು ಬೇಕಾದರೆ ಮಾಡಿ. ಭಾ.ರ.ತ್ ಎನ್ನುವ ಶಬ್ದದ ವಿಸ್ತ್ರತ ರೂಪವನ್ನು ಬೇಕಾದರೆ ಕ್ರಿಯಾತ್ಮಕವಾಗಿ ತಯಾರು ಮಾಡಿಕೊಳ್ಳಲಿ. ಈ ಹಿಂದೆಯೂ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ಈಗಲೂ ಹಲವರಿಗೆ ಭಾರತ ಹೆಸರಿನಿಂದ ಅಸ್ಥಿರತೆ ಕಾಡುತ್ತದೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮೋದಿ ಹಾಗೂ ವಿಪಕ್ಷ ನಾಯಕರ ನಡುವೆ ಆಗಿರುವುದರಿಂದ ಯಾರೂ ಬೇಕಾದರೆ ಜಯಿಸಲಿ. ಆದರೆ ನಮ್ಮ ದೇಶವನ್ನು ಭಾರತ ಎಂದು ಕರೆಯುವಾಗ ಆಗುವ ಸಂತೃಪ್ತಿ ಹಾಗೂ ಖುಷಿ ಬೇರೆ ಹೆಸರಿನಿಂದ ಕರೆದಾಗ ಆಗುವುದಿಲ್ಲ ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search