• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಎಂದು ಕರೆದಾಗ ತೃಪ್ತಿ – ವಿರೇಂದ್ರ ಸೆಹ್ವಾಗ್

Tulunadu News Posted On September 6, 2023
0


0
Shares
  • Share On Facebook
  • Tweet It

ನಾನು ಯಾವುದೇ ರಾಜಕೀಯ ಪಕ್ಷದ ಅಭಿಯಾನಿಯಲ್ಲ. ಎಲ್ಲಾ ರಾಜಕೀಯ ಪಕ್ಷದಲ್ಲಿಯೂ ಕೆಲವರು ಉತ್ತಮ ವ್ಯಕ್ತಿಗಳು ಹಾಗೂ ಅಸಮರ್ಥರು ಇದ್ದಾರೆ. ನನಗೆ ಯಾವುದೇ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲ. ಒಂದು ವೇಳೆ ಇದ್ದಿದ್ದರೆ ಕಳೆದ ಎರಡು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ನನಗೆ ಹಲವು ರಾಜಕೀಯ ಪಕ್ಷಗಳಿಂದ ಆಹ್ವಾನವಿತ್ತು ಎಂದು ಸ್ಫೋಟಕ ಬ್ಯಾಟ್ ಮೆನ್, ಆಲ್ ರೌಂಡರ್ ವಿರೇಂದ್ರ ಸೆಹ್ವಾಗ್ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾನು ಕ್ರೀಡಾ ಮೈದಾನದಲ್ಲಿ ಮಾಡಿದ ಸಾಧನೆ ನನಗೆ ಯಾವುದೇ ರಾಜಕೀಯ ಪಕ್ಷದಿಂದ ಟಿಕೆಟ್ ಸಿಗುವಷ್ಟು ಸಾಕು. ಆದರೆ ರಾಜಕೀಯ ಸಿದ್ಧಾಂತಗಳನ್ನು ಬದಿಗೊತ್ತಿ ಹೇಳುವುದಾದರೆ ನನ್ನ ಆಸಕ್ತಿ ಇರುವುದು “ಭಾರತ್” ಮೇಲೆ ಎಂದು ವಿವರಣೆ ನೀಡಿದ್ದಾರೆ.
ಒಂದು ವೇಳೆ ವಿಪಕ್ಷಗಳು ಎಲ್ಲಾ ಒಂದಾಗಿ ತಮ್ಮ ಒಕ್ಕೂಟಕ್ಕೆ ಇಟ್ಟಿರುವ “ಇಂ.ಡಿ.ಯಾ” ಹೆಸರನ್ನು ಬದಲಾಯಿಸಿ ಭಾರತ್ ಎಂದು ಬೇಕಾದರೆ ಮಾಡಿ. ಭಾ.ರ.ತ್ ಎನ್ನುವ ಶಬ್ದದ ವಿಸ್ತ್ರತ ರೂಪವನ್ನು ಬೇಕಾದರೆ ಕ್ರಿಯಾತ್ಮಕವಾಗಿ ತಯಾರು ಮಾಡಿಕೊಳ್ಳಲಿ. ಈ ಹಿಂದೆಯೂ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ಈಗಲೂ ಹಲವರಿಗೆ ಭಾರತ ಹೆಸರಿನಿಂದ ಅಸ್ಥಿರತೆ ಕಾಡುತ್ತದೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮೋದಿ ಹಾಗೂ ವಿಪಕ್ಷ ನಾಯಕರ ನಡುವೆ ಆಗಿರುವುದರಿಂದ ಯಾರೂ ಬೇಕಾದರೆ ಜಯಿಸಲಿ. ಆದರೆ ನಮ್ಮ ದೇಶವನ್ನು ಭಾರತ ಎಂದು ಕರೆಯುವಾಗ ಆಗುವ ಸಂತೃಪ್ತಿ ಹಾಗೂ ಖುಷಿ ಬೇರೆ ಹೆಸರಿನಿಂದ ಕರೆದಾಗ ಆಗುವುದಿಲ್ಲ ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search