• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಎಂದು ಕರೆದಾಗ ತೃಪ್ತಿ – ವಿರೇಂದ್ರ ಸೆಹ್ವಾಗ್

Tulunadu News Posted On September 6, 2023
0


0
Shares
  • Share On Facebook
  • Tweet It

ನಾನು ಯಾವುದೇ ರಾಜಕೀಯ ಪಕ್ಷದ ಅಭಿಯಾನಿಯಲ್ಲ. ಎಲ್ಲಾ ರಾಜಕೀಯ ಪಕ್ಷದಲ್ಲಿಯೂ ಕೆಲವರು ಉತ್ತಮ ವ್ಯಕ್ತಿಗಳು ಹಾಗೂ ಅಸಮರ್ಥರು ಇದ್ದಾರೆ. ನನಗೆ ಯಾವುದೇ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲ. ಒಂದು ವೇಳೆ ಇದ್ದಿದ್ದರೆ ಕಳೆದ ಎರಡು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ನನಗೆ ಹಲವು ರಾಜಕೀಯ ಪಕ್ಷಗಳಿಂದ ಆಹ್ವಾನವಿತ್ತು ಎಂದು ಸ್ಫೋಟಕ ಬ್ಯಾಟ್ ಮೆನ್, ಆಲ್ ರೌಂಡರ್ ವಿರೇಂದ್ರ ಸೆಹ್ವಾಗ್ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾನು ಕ್ರೀಡಾ ಮೈದಾನದಲ್ಲಿ ಮಾಡಿದ ಸಾಧನೆ ನನಗೆ ಯಾವುದೇ ರಾಜಕೀಯ ಪಕ್ಷದಿಂದ ಟಿಕೆಟ್ ಸಿಗುವಷ್ಟು ಸಾಕು. ಆದರೆ ರಾಜಕೀಯ ಸಿದ್ಧಾಂತಗಳನ್ನು ಬದಿಗೊತ್ತಿ ಹೇಳುವುದಾದರೆ ನನ್ನ ಆಸಕ್ತಿ ಇರುವುದು “ಭಾರತ್” ಮೇಲೆ ಎಂದು ವಿವರಣೆ ನೀಡಿದ್ದಾರೆ.
ಒಂದು ವೇಳೆ ವಿಪಕ್ಷಗಳು ಎಲ್ಲಾ ಒಂದಾಗಿ ತಮ್ಮ ಒಕ್ಕೂಟಕ್ಕೆ ಇಟ್ಟಿರುವ “ಇಂ.ಡಿ.ಯಾ” ಹೆಸರನ್ನು ಬದಲಾಯಿಸಿ ಭಾರತ್ ಎಂದು ಬೇಕಾದರೆ ಮಾಡಿ. ಭಾ.ರ.ತ್ ಎನ್ನುವ ಶಬ್ದದ ವಿಸ್ತ್ರತ ರೂಪವನ್ನು ಬೇಕಾದರೆ ಕ್ರಿಯಾತ್ಮಕವಾಗಿ ತಯಾರು ಮಾಡಿಕೊಳ್ಳಲಿ. ಈ ಹಿಂದೆಯೂ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ಈಗಲೂ ಹಲವರಿಗೆ ಭಾರತ ಹೆಸರಿನಿಂದ ಅಸ್ಥಿರತೆ ಕಾಡುತ್ತದೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮೋದಿ ಹಾಗೂ ವಿಪಕ್ಷ ನಾಯಕರ ನಡುವೆ ಆಗಿರುವುದರಿಂದ ಯಾರೂ ಬೇಕಾದರೆ ಜಯಿಸಲಿ. ಆದರೆ ನಮ್ಮ ದೇಶವನ್ನು ಭಾರತ ಎಂದು ಕರೆಯುವಾಗ ಆಗುವ ಸಂತೃಪ್ತಿ ಹಾಗೂ ಖುಷಿ ಬೇರೆ ಹೆಸರಿನಿಂದ ಕರೆದಾಗ ಆಗುವುದಿಲ್ಲ ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search