• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಎಂದು ಕರೆದಾಗ ತೃಪ್ತಿ – ವಿರೇಂದ್ರ ಸೆಹ್ವಾಗ್

Tulunadu News Posted On September 6, 2023
0


0
Shares
  • Share On Facebook
  • Tweet It

ನಾನು ಯಾವುದೇ ರಾಜಕೀಯ ಪಕ್ಷದ ಅಭಿಯಾನಿಯಲ್ಲ. ಎಲ್ಲಾ ರಾಜಕೀಯ ಪಕ್ಷದಲ್ಲಿಯೂ ಕೆಲವರು ಉತ್ತಮ ವ್ಯಕ್ತಿಗಳು ಹಾಗೂ ಅಸಮರ್ಥರು ಇದ್ದಾರೆ. ನನಗೆ ಯಾವುದೇ ರಾಜಕೀಯ ಮಹತ್ವಾಕಾಂಕ್ಷೆಗಳಿಲ್ಲ. ಒಂದು ವೇಳೆ ಇದ್ದಿದ್ದರೆ ಕಳೆದ ಎರಡು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ನನಗೆ ಹಲವು ರಾಜಕೀಯ ಪಕ್ಷಗಳಿಂದ ಆಹ್ವಾನವಿತ್ತು ಎಂದು ಸ್ಫೋಟಕ ಬ್ಯಾಟ್ ಮೆನ್, ಆಲ್ ರೌಂಡರ್ ವಿರೇಂದ್ರ ಸೆಹ್ವಾಗ್ ತಮ್ಮ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾನು ಕ್ರೀಡಾ ಮೈದಾನದಲ್ಲಿ ಮಾಡಿದ ಸಾಧನೆ ನನಗೆ ಯಾವುದೇ ರಾಜಕೀಯ ಪಕ್ಷದಿಂದ ಟಿಕೆಟ್ ಸಿಗುವಷ್ಟು ಸಾಕು. ಆದರೆ ರಾಜಕೀಯ ಸಿದ್ಧಾಂತಗಳನ್ನು ಬದಿಗೊತ್ತಿ ಹೇಳುವುದಾದರೆ ನನ್ನ ಆಸಕ್ತಿ ಇರುವುದು “ಭಾರತ್” ಮೇಲೆ ಎಂದು ವಿವರಣೆ ನೀಡಿದ್ದಾರೆ.
ಒಂದು ವೇಳೆ ವಿಪಕ್ಷಗಳು ಎಲ್ಲಾ ಒಂದಾಗಿ ತಮ್ಮ ಒಕ್ಕೂಟಕ್ಕೆ ಇಟ್ಟಿರುವ “ಇಂ.ಡಿ.ಯಾ” ಹೆಸರನ್ನು ಬದಲಾಯಿಸಿ ಭಾರತ್ ಎಂದು ಬೇಕಾದರೆ ಮಾಡಿ. ಭಾ.ರ.ತ್ ಎನ್ನುವ ಶಬ್ದದ ವಿಸ್ತ್ರತ ರೂಪವನ್ನು ಬೇಕಾದರೆ ಕ್ರಿಯಾತ್ಮಕವಾಗಿ ತಯಾರು ಮಾಡಿಕೊಳ್ಳಲಿ. ಈ ಹಿಂದೆಯೂ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ಈಗಲೂ ಹಲವರಿಗೆ ಭಾರತ ಹೆಸರಿನಿಂದ ಅಸ್ಥಿರತೆ ಕಾಡುತ್ತದೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಮೋದಿ ಹಾಗೂ ವಿಪಕ್ಷ ನಾಯಕರ ನಡುವೆ ಆಗಿರುವುದರಿಂದ ಯಾರೂ ಬೇಕಾದರೆ ಜಯಿಸಲಿ. ಆದರೆ ನಮ್ಮ ದೇಶವನ್ನು ಭಾರತ ಎಂದು ಕರೆಯುವಾಗ ಆಗುವ ಸಂತೃಪ್ತಿ ಹಾಗೂ ಖುಷಿ ಬೇರೆ ಹೆಸರಿನಿಂದ ಕರೆದಾಗ ಆಗುವುದಿಲ್ಲ ಎಂದು ಹೇಳಿದ್ದಾರೆ

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 5
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

  • Privacy Policy
  • Contact
© Tulunadu Infomedia.

Press enter/return to begin your search