• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈಸೂರಿನಿಂದ ಮುರ್ಡೇಶ್ವರಕ್ಕೆ ಹೋಗುವವರಿಗೆ ಸಿಹಿ ಸುದ್ದಿ!

Tulunadu News Posted On September 6, 2023
0


0
Shares
  • Share On Facebook
  • Tweet It

ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ರೈಲು (ರೈಲು ನಂಬ್ರ 16585/86) ಇನ್ನು ಮುರ್ಡೇಶ್ವರದವರೆಗೆ ಪ್ರತಿನಿತ್ಯ ಸಂಚಾರ ಮಾಡಲಿದೆ. ಪ್ರಸ್ತುತ ಬೆಂಗಳೂರಿನಿಂದ ಕಾರವಾರದವರೆಗೆ ಪಂಚಗಂಗಾ ಎಕ್ಸಪ್ರೆಸ್ ಮಾತ್ರವೇ ಪ್ರತಿದಿನ ಸಂಚಾರ ಮಾಡುತ್ತಿದೆ. ಈ ಸಾಲಿಗೆ ಬೆಂಗಳೂರು – ಮಂಗಳೂರು ಎಕ್ಸಪ್ರೆಸ್ ಕೂಡ ಸೇರಲಿದೆ.

ಮೂರು ವರ್ಷಗಳ ನಂತರ ರೈಲಿನ ಮೂಲಕ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ಕರಾವಳಿ ಕರ್ನಾಟಕಕ್ಕೆ ಮರುಸಂಪರ್ಕಿಸುವ ಕೆಲಸ ನಡೆಯುತ್ತಿದೆ. ಬೆಂಗಳೂರು ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ನಡುವಿನ ಸಮಯದಲ್ಲಿ ಸ್ವಲ್ಪ ಬದಲಾವಣೆಯೊಂದಿಗೆ ರೈಲು ತನ್ನ ನಿಗದಿತ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ.

ರೈಲು ಸಂಖ್ಯೆ 16585 ಎಸ್ ಎಂವಿಟಿ ಸ್ಟೇಶನ್ ನಿಂದ ರಾತ್ರಿ 8.15 ಕ್ಕೆ ಹೊರಡುತ್ತದೆ. ರಾತ್ರಿ 11.40 ಕ್ಕೆ ಇದು ಮೈಸೂರು ತಲುಪಲಿದೆ. ಮಂಗಳೂರು ಸೆಂಟ್ರಲ್ ಗೆ ಬೆಳಿಗ್ಗೆ 8.55 ಕ್ಕೆ ತಲುಪಲಿದೆ. ಇದಕ್ಕೂ ಮುನ್ನ ಬೆಳಿಗ್ಗೆ 9.05 ಕ್ಕೆ ತಲುಪುತ್ತಿತ್ತು. ಮಂಗಳೂರು ಸೆಂಟ್ರಲ್ ನಿಂದ ಬೆಳಿಗ್ಗೆ 9.20 ಕ್ಕೆ ಹೊರಡುವ ರೈಲು ಮಧ್ಯಾಹ್ನ 1.20 ಕ್ಕೆ ಮುರ್ಡೇಶ್ವರ ತಲುಪಲಿದೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search