• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಯಿ ಕಚ್ಚಿ ತಿಂಗಳ ಬಳಿಕ ಬಾಲಕ ಮೃತ್ಯು!

Tulunadu News Posted On September 6, 2023
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ 14 ವರ್ಷದ ಬಾಲಕನೊಬ್ಬನಿಗೆ ನಾಯಿ ಕಚ್ಚಿತ್ತು. ಅದನ್ನು ಆತ ತನ್ನ ಮನೆಯವರಿಗೆ ಹೇಳಿರಲಿಲ್ಲ. ಕಾಲಿಗೆ ರಕ್ತ ಬರುತ್ತಿದ್ದ ಜಾಗಕ್ಕೆ ತಾಯಿ ಹಳದಿಯನ್ನು ಹಾಕಿ ಹಾಗೆ ಬಿಟ್ಟಿದ್ದರು. ತಿಂಗಳ ಬಳಿಕ ಬಾಲಕನಲ್ಲಿ ರೇಬಿಸ್ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡವು. ಬಾಲಕ ನೀರು ಮತ್ತು ಬೆಳಕನ್ನು ನೋಡಿ ಹೆದರುತ್ತಿದ್ದ.

ಕೊನೆಗೆ ರೋಗ ಕೈ ಮೀರಿದಾಗ ಆಸ್ಪತ್ರೆಗೆ ದಾಖಲಿಸಲು ಪೋಷಕರು ತೀರ್ಮಾನಿಸಿದರು. ಆಸ್ಪತ್ರೆಯ ಸಾಗಿಸುವ ದಾರಿಯಲ್ಲಿ ನೋವಿನಿಂದ ನರಳುತ್ತಾ ಬಾಲಕ ತಂದೆಯ ತೊಡೆಯ ಮೇಲೆ ಪ್ರಾಣ ಬಿಟ್ಟಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆ ತಂದೆಯ ದು:ಖ ಮತ್ತು ಬಾಲಕನ ನೋವನ್ನು ನೋಡಲು ಸಾಧ್ಯವಾಗುತ್ತಿಲ್ಲ.

ಒಟ್ಟಿನಲ್ಲಿ ಮಕ್ಕಳಿಗೆ ಬೀದಿಬದಿ ನಾಯಿಗಳು ಕಚ್ಚಿದರೆ 24 ಗಂಟೆಯೊಳಗೆ ರೇಬಿಸ್ ಚುಚ್ಚುಮದ್ದನ್ನು ನೀಡಿದರೆ ಮಾತ್ರ ಯಾವುದೇ ಪ್ರಾಣಾಪಾಯದಿಂದ ತಪ್ಪಿಸಬಹುದು. ಅದಕ್ಕಾಗಿ ಮಕ್ಕಳಲ್ಲಿ ಜಾಗೃತಿಯನ್ನು ಮೂಡಿಸಬೇಕು. ನಾಯಿ ಕಚ್ಚಿದಲ್ಲಿ ಅವರು ತಕ್ಷಣ ಮನೆಯವರಿಗೆ ವಿಷಯ ತಿಳಿಸುವಂತೆ ತಿಳಿಸಬೇಕು. ಕೆಲವೊಮ್ಮೆ ಮಕ್ಕಳು ವಿವಿಧ ಕಾರಣಕ್ಕೆ ನಾಯಿ ಕಚ್ಚಿರುವುದನ್ನು ಹೇಳುವುದಿಲ್ಲ. ಹಾಗೆ ಆಗಬಾರದು. ಒಂದಿಷ್ಟು ಪೋಷಕರ ನಿರ್ಲಕ್ಷ್ಯ ಮಕ್ಕಳ ಬಾಳನ್ನು ಕಸಿಯಬಹುದು

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search