• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಯಿ ಕಚ್ಚಿ ತಿಂಗಳ ಬಳಿಕ ಬಾಲಕ ಮೃತ್ಯು!

Tulunadu News Posted On September 6, 2023
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ 14 ವರ್ಷದ ಬಾಲಕನೊಬ್ಬನಿಗೆ ನಾಯಿ ಕಚ್ಚಿತ್ತು. ಅದನ್ನು ಆತ ತನ್ನ ಮನೆಯವರಿಗೆ ಹೇಳಿರಲಿಲ್ಲ. ಕಾಲಿಗೆ ರಕ್ತ ಬರುತ್ತಿದ್ದ ಜಾಗಕ್ಕೆ ತಾಯಿ ಹಳದಿಯನ್ನು ಹಾಕಿ ಹಾಗೆ ಬಿಟ್ಟಿದ್ದರು. ತಿಂಗಳ ಬಳಿಕ ಬಾಲಕನಲ್ಲಿ ರೇಬಿಸ್ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡವು. ಬಾಲಕ ನೀರು ಮತ್ತು ಬೆಳಕನ್ನು ನೋಡಿ ಹೆದರುತ್ತಿದ್ದ.

ಕೊನೆಗೆ ರೋಗ ಕೈ ಮೀರಿದಾಗ ಆಸ್ಪತ್ರೆಗೆ ದಾಖಲಿಸಲು ಪೋಷಕರು ತೀರ್ಮಾನಿಸಿದರು. ಆಸ್ಪತ್ರೆಯ ಸಾಗಿಸುವ ದಾರಿಯಲ್ಲಿ ನೋವಿನಿಂದ ನರಳುತ್ತಾ ಬಾಲಕ ತಂದೆಯ ತೊಡೆಯ ಮೇಲೆ ಪ್ರಾಣ ಬಿಟ್ಟಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆ ತಂದೆಯ ದು:ಖ ಮತ್ತು ಬಾಲಕನ ನೋವನ್ನು ನೋಡಲು ಸಾಧ್ಯವಾಗುತ್ತಿಲ್ಲ.

ಒಟ್ಟಿನಲ್ಲಿ ಮಕ್ಕಳಿಗೆ ಬೀದಿಬದಿ ನಾಯಿಗಳು ಕಚ್ಚಿದರೆ 24 ಗಂಟೆಯೊಳಗೆ ರೇಬಿಸ್ ಚುಚ್ಚುಮದ್ದನ್ನು ನೀಡಿದರೆ ಮಾತ್ರ ಯಾವುದೇ ಪ್ರಾಣಾಪಾಯದಿಂದ ತಪ್ಪಿಸಬಹುದು. ಅದಕ್ಕಾಗಿ ಮಕ್ಕಳಲ್ಲಿ ಜಾಗೃತಿಯನ್ನು ಮೂಡಿಸಬೇಕು. ನಾಯಿ ಕಚ್ಚಿದಲ್ಲಿ ಅವರು ತಕ್ಷಣ ಮನೆಯವರಿಗೆ ವಿಷಯ ತಿಳಿಸುವಂತೆ ತಿಳಿಸಬೇಕು. ಕೆಲವೊಮ್ಮೆ ಮಕ್ಕಳು ವಿವಿಧ ಕಾರಣಕ್ಕೆ ನಾಯಿ ಕಚ್ಚಿರುವುದನ್ನು ಹೇಳುವುದಿಲ್ಲ. ಹಾಗೆ ಆಗಬಾರದು. ಒಂದಿಷ್ಟು ಪೋಷಕರ ನಿರ್ಲಕ್ಷ್ಯ ಮಕ್ಕಳ ಬಾಳನ್ನು ಕಸಿಯಬಹುದು

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search