• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಡಿಕೆಶಿ ಕೃಷ್ಣಾಷ್ಟಮಿ!

Tulunadu News Posted On September 7, 2023
0


0
Shares
  • Share On Facebook
  • Tweet It

ಲೋಕಸಭಾ ಚುನಾವಣೆಗೆ ಏಳೆಂಟು ತಿಂಗಳು ಮಾತ್ರ ಬಾಕಿ ಇರುವಂತಹ ಈ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾರತೀಯ ಜನತಾ ಪಾರ್ಟಿಯ ಪ್ರಭಾವಿ ಮುಖಂಡರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಚಿತ್ರದುರ್ಗದ ಹಿರಿಯೂರಿನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಮನೆಯಲ್ಲಿ ಕೃಷ್ಣಾಷ್ಟಮಿಯ ಭರ್ಜರಿ ಹಬ್ಬದೂಟವನ್ನು ಅವರು ಸವಿದರು. ಪ್ರೀತಿಯಿಂದ ಹಬ್ಬಕ್ಕೆ ಕರೆದರು, ಅದಕ್ಕೆ ಬಂದೆ ಎಂದು ಡಿಕೆಶಿಯವರು ಹೇಳಿದರಾದರೂ ಅವರು ಸುಮ್ಮಸುಮ್ಮನೆ ಹಾಗೆ ಹೋಗಿ ಊಟ ಮಾಡಿ ಬರುವುದಿಲ್ಲ ಎನ್ನುವುದು ರಾಜಕೀಯದಲ್ಲಿ ಇರುವವರಿಗೆ ಗೊತ್ತಿರುವ ವಿಷಯ.

ಪೂರ್ಣಿಮಾ ಶ್ರೀನಿವಾಸ್ ಅವರ ಕೆ.ಆರ್.ಪುರಂ ನಿವಾಸಕ್ಕೆ ಭೇಟಿ ಕೊಟ್ಟ ಡಿಕೆಶಿ ಅಲ್ಲಿ ತುಂಬಾ ಹೊತ್ತು ಇದ್ದು, ಮನೆಮಂದಿಯೊಂದಿಗೆ ಫೋಟೋ ಕೂಡ ತೆಗೆದಿದ್ದಾರೆ. ಯಾವುದೇ ಆಪರೇಶನ್ ಇಲ್ಲ, ನಮ್ಮದೇನಿದ್ದರೂ ಕೋ ಆಪರೇಶನ್ ಎಂದು ಡಿಕೆಶಿ ಸಮಜಾಯಿಷಿಕೆ ನೀಡಿದರಾದರೂ ಯಥಾಪ್ರಕಾರ ಡಿಕೆಶಿಯವರ ಸಂಪರ್ಕದಲ್ಲಿರುವ ಎಲ್ಲ ಬಿಜೆಪಿ ಮುಖಂಡರು ಹೇಳುವಂತೆ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಪೂರ್ಣಿಮಾ ಸುರೇಶ್ ಹೇಳಿದರು. ಹೋಗುವುದಾದರೆ ಕದ್ದು ಮುಚ್ಚಿ ಕಾಂಗ್ರೆಸ್ಸಿಗೆ ಸೇರುವುದಿಲ್ಲ ಎಂದು ಕೂಡ ಹೇಳಲು ಮರೆಯಲಿಲ್ಲ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • 2
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 3
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 4
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search