• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಮಾಜಿ ಶಾಸಕಿ ಮನೆಯಲ್ಲಿ ಡಿಕೆಶಿ ಕೃಷ್ಣಾಷ್ಟಮಿ!

Tulunadu News Posted On September 7, 2023
0


0
Shares
  • Share On Facebook
  • Tweet It

ಲೋಕಸಭಾ ಚುನಾವಣೆಗೆ ಏಳೆಂಟು ತಿಂಗಳು ಮಾತ್ರ ಬಾಕಿ ಇರುವಂತಹ ಈ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾರತೀಯ ಜನತಾ ಪಾರ್ಟಿಯ ಪ್ರಭಾವಿ ಮುಖಂಡರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಚಿತ್ರದುರ್ಗದ ಹಿರಿಯೂರಿನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಮನೆಯಲ್ಲಿ ಕೃಷ್ಣಾಷ್ಟಮಿಯ ಭರ್ಜರಿ ಹಬ್ಬದೂಟವನ್ನು ಅವರು ಸವಿದರು. ಪ್ರೀತಿಯಿಂದ ಹಬ್ಬಕ್ಕೆ ಕರೆದರು, ಅದಕ್ಕೆ ಬಂದೆ ಎಂದು ಡಿಕೆಶಿಯವರು ಹೇಳಿದರಾದರೂ ಅವರು ಸುಮ್ಮಸುಮ್ಮನೆ ಹಾಗೆ ಹೋಗಿ ಊಟ ಮಾಡಿ ಬರುವುದಿಲ್ಲ ಎನ್ನುವುದು ರಾಜಕೀಯದಲ್ಲಿ ಇರುವವರಿಗೆ ಗೊತ್ತಿರುವ ವಿಷಯ.

ಪೂರ್ಣಿಮಾ ಶ್ರೀನಿವಾಸ್ ಅವರ ಕೆ.ಆರ್.ಪುರಂ ನಿವಾಸಕ್ಕೆ ಭೇಟಿ ಕೊಟ್ಟ ಡಿಕೆಶಿ ಅಲ್ಲಿ ತುಂಬಾ ಹೊತ್ತು ಇದ್ದು, ಮನೆಮಂದಿಯೊಂದಿಗೆ ಫೋಟೋ ಕೂಡ ತೆಗೆದಿದ್ದಾರೆ. ಯಾವುದೇ ಆಪರೇಶನ್ ಇಲ್ಲ, ನಮ್ಮದೇನಿದ್ದರೂ ಕೋ ಆಪರೇಶನ್ ಎಂದು ಡಿಕೆಶಿ ಸಮಜಾಯಿಷಿಕೆ ನೀಡಿದರಾದರೂ ಯಥಾಪ್ರಕಾರ ಡಿಕೆಶಿಯವರ ಸಂಪರ್ಕದಲ್ಲಿರುವ ಎಲ್ಲ ಬಿಜೆಪಿ ಮುಖಂಡರು ಹೇಳುವಂತೆ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಪೂರ್ಣಿಮಾ ಸುರೇಶ್ ಹೇಳಿದರು. ಹೋಗುವುದಾದರೆ ಕದ್ದು ಮುಚ್ಚಿ ಕಾಂಗ್ರೆಸ್ಸಿಗೆ ಸೇರುವುದಿಲ್ಲ ಎಂದು ಕೂಡ ಹೇಳಲು ಮರೆಯಲಿಲ್ಲ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search