ಪ್ರಕಾಶ್ ರೈ ಹಂದಿ – ಶಾಸಕ ಯತ್ನಾಳ್ ತಿರುಗೇಟು
Posted On September 12, 2023
0
ಸನಾತನ ಧರ್ಮವನ್ನು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ತೆಗಳಿದ ಬಳಿಕ ಆರೋಪ, ಪ್ರತ್ಯಾರೋಪಗಳು ಬೇರೆ ಬೇರೆ ಮೂಲಗಳಿಂದ ಹೊರಗೆ ಬರುತ್ತಿವೆ. ಈ ಬಗ್ಗೆ ನಟ ಪ್ರಕಾಶ್ ರೈ ಕೂಡ ತಮ್ಮ ಹೇಳಿಕೆ ನೀಡಿದ್ದು ಸನಾತನ ಧರ್ಮ ಕಾಗೆ ಇದ್ದ ಹಾಗೆ ಎಂದು ಕೇವಲವಾಗಿ ಮಾತನಾಡಿದ್ದಾರೆ. ಇದರಿಂದ ಆಕ್ರೋಶಿತರಾಗಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಪ್ರಕಾಶ್ ರೈ ಹಂದಿ ಎಂದು ಕಿಡಿಕಾರಿದ್ದಾರೆ. ಪ್ರಕಾಶ್ ರೈ ಎನ್ನುವ ಹಂದಿ ನಮ್ಮ ರಾಜ್ಯದಲ್ಲಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಹಿಂದೂ ಧರ್ಮದ ವಿಚಾರದಲ್ಲಿ ಯಾರಾದರೂ ಉಡಾಫೆಯಿಂದ ಮಾತನಾಡಿದಾಗ ಅದಕ್ಕೆ ತೀಕ್ಣವಾಗಿ ಪ್ರತಿಕ್ರಿಯಿಸುವ ಯತ್ನಾಳ್ ಇಂತಹ ವಿಷಯದಲ್ಲಿ ಯಾರನ್ನೂ ಬಿಟ್ಟಿಲ್ಲ. ಟೀಕಿಸಿದವರಿಗೆ ಅವರದ್ದೇ ಭಾಷೆಯಲ್ಲಿ ಉತ್ತರ ನೀಡುವ ಯತ್ನಾಳ್ ಆ ತಕ್ಷಣಕ್ಕೆ ಮನಸ್ಸಿಗೆ ಅನಿಸಿದ್ದನ್ನು ಯಾವುದೇ ಫಿಲ್ಟರ್ ಇಲ್ಲದೇ ಮಾತನಾಡಿಬಿಡುತ್ತಾರೆ. ಅವರ ಇಂತಹ ಮಾತುಗಳಿಂದಾಗಿ ಅವರನ್ನು ಇಷ್ಟಪಡುವ ಅಭಿಮಾನಿ ವರ್ಗವೇ ಇದೆ
Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
February 12, 2026









