• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫೋನ್ ನಲ್ಲಿ ಖಾಸಗಿ ಪೋರ್ನ್ ವೀಕ್ಷಣೆ ಅಪರಾಧವಲ್ಲ-ಕೇರಳ ಹೈಕೋರ್ಟ್

Tulunadu News Posted On September 12, 2023
0


0
Shares
  • Share On Facebook
  • Tweet It

ರಸ್ತೆಬದಿಯಲ್ಲಿ ವ್ಯಕ್ತಿಯೊಬ್ಬ ತನ್ನ ಮೊಬೈಲಿನಲ್ಲಿ ನೀಲಿ ಚಿತ್ರಗಳ ವೀಕ್ಷಣೆ ಮಾಡುತ್ತಿದ್ದಾಗ, ಬಂಧಿಸಿದ ಪೊಲೀಸರಿಗೆ ಕೇರಳ ಹೈಕೋರ್ಟ್ ನೀಡಿದ ತೀರ್ಪು ಹಿನ್ನಲೆ ಉಂಟುಮಾಡಿದೆ. ಕಳೆದ ವಾರ ತೀರ್ಪು ನೀಡಿದ ನ್ಯಾಯಾಮೂರ್ತಿ ಪಿ.ವಿ.ಕುಂಇಕೃಷ್ಣನ್ ಅವರು ಯಾವುದೇ ವ್ಯಕ್ತಿ ಯಾರೊಬ್ಬರ ಫೋನ್ ಗಳಿಗೂ ಅಶ್ಲೀಲ ಫೋಟೋಗಳನ್ನು ಅಥವಾ ವಿಡಿಯೋಗಳನ್ನು ವಿತರಿಸದೇ, ಸಾರ್ವಜನಿಕವಾಗಿ ಪ್ರದರ್ಶನ ಮಾಡದೇ, ತನ್ನ ಮೊಬೈಲ್ ನಲ್ಲಿಯೇ ಖಾಸಗಿಯಾಗಿ ವೀಕ್ಷಣೆ ಮಾಡುವುದು ಐಪಿಸಿಯ ಅಡಿಯಲ್ಲಿ ಅಶ್ಲೀಲತೆಯ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ತೀರ್ಪು ನೀಡಿದ್ದಾರೆ. ಅಂತಹ ಕೃತ್ಯ ವ್ಯಕ್ತಿಯ ಖಾಸಗಿ ಆಯ್ಕೆಯಾಗಿದ್ದು, ಪೊಲೀಸರು ಅವರ ಗೌಪ್ಯತೆಗೆ ಒಳನುಗ್ಗುವಂತಿಲ್ಲ ಎಂದು ತಿಳಿಸಿದೆ. ಇನ್ನು ವ್ಯಕ್ತಿಯೊಬ್ಬ ಅಶ್ಲೀಲ ವಿಡಿಯೋ ಅಥವಾ ಫೋಟೋಗಳನ್ನು ಪ್ರಸಾರ ಮಾಡಿದರೆ, ಸಾರ್ವಜನಿಕವಾಗಿ ಹಂಚಲು ಪ್ರಯತ್ನ ಮಾಡಿದ್ದರೆ ಅದು ಸೆಕ್ಷನ್ 292 ಐಪಿಸಿ ಅಡಿಯಲ್ಲಿ ಅಪರಾಧ ಅನಿಸಿಕೊಳ್ಳುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಹೀಗಿದ್ದಾಗಲೂ ಅಪ್ರಾಪ್ತ ಮಕ್ಕಳಿಗೆ ಮೊಬೈಲ್ ಫೋನ್ ನೀಡುವ ಬಗ್ಗೆ ನ್ಯಾಯಾಧೀಶರು ಪೋಷಕರಿಗೆ ಕಿವಿಮಾತು ಹೇಳಿದ್ದಾರೆ. ಇಂಟರ್ ನೆಟ್ ಹೊಂದಿದ ಮೊಬೈಲ್ ಫೋನ್ ಗಳಲ್ಲಿ ಮಕ್ಕಳು ಸುಲಭವಾಗಿ ಫೋರ್ನ್ ಸೈಟ್ ಗಳಿಗೆ ಬ್ರೋಸ್ ಮಾಡುತ್ತಾರೆ. ಇದರಿಂದ ಮಕ್ಕಳ ಮನಸ್ಸಿನಲ್ಲಿ ಯಾವ ಪರಿಣಾಮ ಬೀಳುತ್ತದೆ ಎನ್ನುವುದನ್ನು ಪೋಷಕರು ಅರ್ಥ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search