• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫೋನ್ ನಲ್ಲಿ ಖಾಸಗಿ ಪೋರ್ನ್ ವೀಕ್ಷಣೆ ಅಪರಾಧವಲ್ಲ-ಕೇರಳ ಹೈಕೋರ್ಟ್

Tulunadu News Posted On September 12, 2023
0


0
Shares
  • Share On Facebook
  • Tweet It

ರಸ್ತೆಬದಿಯಲ್ಲಿ ವ್ಯಕ್ತಿಯೊಬ್ಬ ತನ್ನ ಮೊಬೈಲಿನಲ್ಲಿ ನೀಲಿ ಚಿತ್ರಗಳ ವೀಕ್ಷಣೆ ಮಾಡುತ್ತಿದ್ದಾಗ, ಬಂಧಿಸಿದ ಪೊಲೀಸರಿಗೆ ಕೇರಳ ಹೈಕೋರ್ಟ್ ನೀಡಿದ ತೀರ್ಪು ಹಿನ್ನಲೆ ಉಂಟುಮಾಡಿದೆ. ಕಳೆದ ವಾರ ತೀರ್ಪು ನೀಡಿದ ನ್ಯಾಯಾಮೂರ್ತಿ ಪಿ.ವಿ.ಕುಂಇಕೃಷ್ಣನ್ ಅವರು ಯಾವುದೇ ವ್ಯಕ್ತಿ ಯಾರೊಬ್ಬರ ಫೋನ್ ಗಳಿಗೂ ಅಶ್ಲೀಲ ಫೋಟೋಗಳನ್ನು ಅಥವಾ ವಿಡಿಯೋಗಳನ್ನು ವಿತರಿಸದೇ, ಸಾರ್ವಜನಿಕವಾಗಿ ಪ್ರದರ್ಶನ ಮಾಡದೇ, ತನ್ನ ಮೊಬೈಲ್ ನಲ್ಲಿಯೇ ಖಾಸಗಿಯಾಗಿ ವೀಕ್ಷಣೆ ಮಾಡುವುದು ಐಪಿಸಿಯ ಅಡಿಯಲ್ಲಿ ಅಶ್ಲೀಲತೆಯ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದು ತೀರ್ಪು ನೀಡಿದ್ದಾರೆ. ಅಂತಹ ಕೃತ್ಯ ವ್ಯಕ್ತಿಯ ಖಾಸಗಿ ಆಯ್ಕೆಯಾಗಿದ್ದು, ಪೊಲೀಸರು ಅವರ ಗೌಪ್ಯತೆಗೆ ಒಳನುಗ್ಗುವಂತಿಲ್ಲ ಎಂದು ತಿಳಿಸಿದೆ. ಇನ್ನು ವ್ಯಕ್ತಿಯೊಬ್ಬ ಅಶ್ಲೀಲ ವಿಡಿಯೋ ಅಥವಾ ಫೋಟೋಗಳನ್ನು ಪ್ರಸಾರ ಮಾಡಿದರೆ, ಸಾರ್ವಜನಿಕವಾಗಿ ಹಂಚಲು ಪ್ರಯತ್ನ ಮಾಡಿದ್ದರೆ ಅದು ಸೆಕ್ಷನ್ 292 ಐಪಿಸಿ ಅಡಿಯಲ್ಲಿ ಅಪರಾಧ ಅನಿಸಿಕೊಳ್ಳುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಹೀಗಿದ್ದಾಗಲೂ ಅಪ್ರಾಪ್ತ ಮಕ್ಕಳಿಗೆ ಮೊಬೈಲ್ ಫೋನ್ ನೀಡುವ ಬಗ್ಗೆ ನ್ಯಾಯಾಧೀಶರು ಪೋಷಕರಿಗೆ ಕಿವಿಮಾತು ಹೇಳಿದ್ದಾರೆ. ಇಂಟರ್ ನೆಟ್ ಹೊಂದಿದ ಮೊಬೈಲ್ ಫೋನ್ ಗಳಲ್ಲಿ ಮಕ್ಕಳು ಸುಲಭವಾಗಿ ಫೋರ್ನ್ ಸೈಟ್ ಗಳಿಗೆ ಬ್ರೋಸ್ ಮಾಡುತ್ತಾರೆ. ಇದರಿಂದ ಮಕ್ಕಳ ಮನಸ್ಸಿನಲ್ಲಿ ಯಾವ ಪರಿಣಾಮ ಬೀಳುತ್ತದೆ ಎನ್ನುವುದನ್ನು ಪೋಷಕರು ಅರ್ಥ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search