• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋವಾ ಉಪಚುನಾವಣೆ: ಪರಿಕ್ಕರ್‌ಗೆ ಗೆಲುವು

TNN Correspondent Posted On August 28, 2017
0


0
Shares
  • Share On Facebook
  • Tweet It

ಪಣಜಿ: ಗೋವಾದ ಪಣಜಿ ವಿಧಾನಸಭೆ ಕ್ಷೇತ್ರಕ್ಕೆೆ ನಡೆದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಿ ಮನೋಹರ್ ಪರಿಕ್ಕರ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರನೇ ಬಾರಿ ಶಾಸಕರಾಗಿ ಆಯ್ಕೆೆಯಾಗಿದ್ದಾಾರೆ.

ಪರಿಕ್ಕರ್ 9862 ಮತ ಪಡೆಯುವ ಮೂಲಕ ಪ್ರತಿಸ್ಪರ್ಧಿ ಗಿರೀಶ್ ಚಂದನ್‌ಕರ್‌ರನ್ನು 4,803 ಮತಗಳಿಂದ ಸೋಲಿಸಿದ್ದಾಾರೆ. ಚಂದನ್‌ಕರ್ 5,059 ಮತ ಪಡೆಯುವಲ್ಲಿ ಮಾತ್ರ ಶಕ್ತರಾದರು.

ವಾಲ್ಪೋೋಯಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಯೇ ಗೆಲುವು ಸಾಧಿಸಿದ್ದು ವಿಶ್ವಜಿತ್ ರಾಣೆ ಅವರು ಕಾಂಗ್ರೆೆಸ್‌ನ ರಾಯ್ ನಾಯ್‌ಕ್‌ ವಿರುದ್ಧ 10,066 ಮತಗಳಿಂದ ಭಾರಿ ಜಯ ಗಳಿಸಿದ್ದಾಾರೆ.

ಪರಿಕ್ಕರ್ ಲಖನೌನಿಂದ ರಾಜ್ಯಸಭೆ ಪ್ರತಿನಿಧಿಸುತ್ತಿಿದ್ದು, ಮುಂದಿನವಾರ ಸದಸ್ಯ ಸ್ಥಾಾನಕ್ಕೆೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾಾರೆ. ಪರಿಕ್ಕರ್ ವಿಜಯಕ್ಕೆೆ ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ಜವಳಿ ಸಚಿವೆ ಸ್ಮತಿ ಇರಾನಿ ಅಭಿನಂದನೆ ಸಲ್ಲಿಸಿದ್ದಾಾರೆ. ಆ.23ರಂದು ಉಪಚುನಾವಣೆ ನಡೆದಿತ್ತು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search