• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋವಾ ಉಪಚುನಾವಣೆ: ಪರಿಕ್ಕರ್‌ಗೆ ಗೆಲುವು

TNN Correspondent Posted On August 28, 2017
0


0
Shares
  • Share On Facebook
  • Tweet It

ಪಣಜಿ: ಗೋವಾದ ಪಣಜಿ ವಿಧಾನಸಭೆ ಕ್ಷೇತ್ರಕ್ಕೆೆ ನಡೆದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಿ ಮನೋಹರ್ ಪರಿಕ್ಕರ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರನೇ ಬಾರಿ ಶಾಸಕರಾಗಿ ಆಯ್ಕೆೆಯಾಗಿದ್ದಾಾರೆ.

ಪರಿಕ್ಕರ್ 9862 ಮತ ಪಡೆಯುವ ಮೂಲಕ ಪ್ರತಿಸ್ಪರ್ಧಿ ಗಿರೀಶ್ ಚಂದನ್‌ಕರ್‌ರನ್ನು 4,803 ಮತಗಳಿಂದ ಸೋಲಿಸಿದ್ದಾಾರೆ. ಚಂದನ್‌ಕರ್ 5,059 ಮತ ಪಡೆಯುವಲ್ಲಿ ಮಾತ್ರ ಶಕ್ತರಾದರು.

ವಾಲ್ಪೋೋಯಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಯೇ ಗೆಲುವು ಸಾಧಿಸಿದ್ದು ವಿಶ್ವಜಿತ್ ರಾಣೆ ಅವರು ಕಾಂಗ್ರೆೆಸ್‌ನ ರಾಯ್ ನಾಯ್‌ಕ್‌ ವಿರುದ್ಧ 10,066 ಮತಗಳಿಂದ ಭಾರಿ ಜಯ ಗಳಿಸಿದ್ದಾಾರೆ.

ಪರಿಕ್ಕರ್ ಲಖನೌನಿಂದ ರಾಜ್ಯಸಭೆ ಪ್ರತಿನಿಧಿಸುತ್ತಿಿದ್ದು, ಮುಂದಿನವಾರ ಸದಸ್ಯ ಸ್ಥಾಾನಕ್ಕೆೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾಾರೆ. ಪರಿಕ್ಕರ್ ವಿಜಯಕ್ಕೆೆ ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ಜವಳಿ ಸಚಿವೆ ಸ್ಮತಿ ಇರಾನಿ ಅಭಿನಂದನೆ ಸಲ್ಲಿಸಿದ್ದಾಾರೆ. ಆ.23ರಂದು ಉಪಚುನಾವಣೆ ನಡೆದಿತ್ತು.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search