• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಗೋವಾ ಉಪಚುನಾವಣೆ: ಪರಿಕ್ಕರ್‌ಗೆ ಗೆಲುವು

TNN Correspondent Posted On August 28, 2017
0


0
Shares
  • Share On Facebook
  • Tweet It

ಪಣಜಿ: ಗೋವಾದ ಪಣಜಿ ವಿಧಾನಸಭೆ ಕ್ಷೇತ್ರಕ್ಕೆೆ ನಡೆದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಿ ಮನೋಹರ್ ಪರಿಕ್ಕರ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರನೇ ಬಾರಿ ಶಾಸಕರಾಗಿ ಆಯ್ಕೆೆಯಾಗಿದ್ದಾಾರೆ.

ಪರಿಕ್ಕರ್ 9862 ಮತ ಪಡೆಯುವ ಮೂಲಕ ಪ್ರತಿಸ್ಪರ್ಧಿ ಗಿರೀಶ್ ಚಂದನ್‌ಕರ್‌ರನ್ನು 4,803 ಮತಗಳಿಂದ ಸೋಲಿಸಿದ್ದಾಾರೆ. ಚಂದನ್‌ಕರ್ 5,059 ಮತ ಪಡೆಯುವಲ್ಲಿ ಮಾತ್ರ ಶಕ್ತರಾದರು.

ವಾಲ್ಪೋೋಯಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಯೇ ಗೆಲುವು ಸಾಧಿಸಿದ್ದು ವಿಶ್ವಜಿತ್ ರಾಣೆ ಅವರು ಕಾಂಗ್ರೆೆಸ್‌ನ ರಾಯ್ ನಾಯ್‌ಕ್‌ ವಿರುದ್ಧ 10,066 ಮತಗಳಿಂದ ಭಾರಿ ಜಯ ಗಳಿಸಿದ್ದಾಾರೆ.

ಪರಿಕ್ಕರ್ ಲಖನೌನಿಂದ ರಾಜ್ಯಸಭೆ ಪ್ರತಿನಿಧಿಸುತ್ತಿಿದ್ದು, ಮುಂದಿನವಾರ ಸದಸ್ಯ ಸ್ಥಾಾನಕ್ಕೆೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾಾರೆ. ಪರಿಕ್ಕರ್ ವಿಜಯಕ್ಕೆೆ ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ಜವಳಿ ಸಚಿವೆ ಸ್ಮತಿ ಇರಾನಿ ಅಭಿನಂದನೆ ಸಲ್ಲಿಸಿದ್ದಾಾರೆ. ಆ.23ರಂದು ಉಪಚುನಾವಣೆ ನಡೆದಿತ್ತು.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search