• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!

Tulunadu News Posted On September 26, 2023
0


0
Shares
  • Share On Facebook
  • Tweet It

ಮದ್ಯ ನಿಷೇಧ ಇರುವ ರಾಜ್ಯಗಳನ್ನು ಬಿಟ್ಟು ಇತರೆ ರಾಜ್ಯಗಳು ಮದ್ಯದ ಮೇಲಿನ ತೆರಿಗೆಯಿಂದಲೇ ತಮ್ಮ ಬೊಕ್ಕಸವನ್ನು ತುಂಬಿಕೊಳ್ಳುತ್ತಿರುವುದು ಸುಳ್ಳಲ್ಲ. ಒಂದು ರೀತಿಯಲ್ಲಿ ಮದ್ಯಪ್ರಿಯರು ರಾಜ್ಯದ ಬೊಕ್ಕಸ ತುಂಬುವ ಕೆಲಸವನ್ನು ಪರೋಕ್ಷವಾಗಿ ಮಾಡುತ್ತಾ ಬರುತ್ತಿದ್ದಾರೆ ಎಂದರೆ ಅತಿಶಯೋಕ್ತಿ ಅಲ್ಲ. ಆದರೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮದ್ಯಪ್ರಿಯರ ಕೊಡುಗೆ ಒಂದೇ ಪ್ರಮಾಣದಲ್ಲಿ ಇರುವುದಿಲ್ಲ. ಗೋವಾದಲ್ಲಿ ಮದ್ಯದ ದರಗಳು ಅತೀ ಕಡಿಮೆ ಪ್ರಮಾಣದಲ್ಲಿ ಇದ್ದರೆ, ಅದರ ಪಕ್ಕದ ಕರ್ನಾಟಕದಲ್ಲಿ ಮದ್ಯದ ದರಗಳು ರಾಷ್ಟ್ರದಲ್ಲಿಯೇ ಗರಿಷ್ಟ ಪ್ರಮಾಣದಲ್ಲಿವೆ ಎಂದು ವರದಿಯಾಗಿದೆ. ಇಂಟರ್ ನ್ಯಾಶನಲ್ ಸ್ಪಿರಿಟ್ ಮತ್ತು ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ನಡೆಸಿದ ಸರ್ವೆ ಪ್ರಕಾರ ಮದ್ಯಗಳಾದ ವಿಸ್ಕಿ, ರಮ್, ವೋಡ್ಕಾ ಮತ್ತು ಜಿನ್ ಗೋವಾದಲ್ಲಿ ಉದಾಹರಣೆಗೆ ನೂರು ರೂಪಾಯಿ ದರ ಇದ್ದರೆ ದೆಹಲಿಯಲ್ಲಿ ಅದು 134 ಮತ್ತು ಕರ್ನಾಟಕದಲ್ಲಿ 513 ಆಗಿರುತ್ತದೆ. ವಿದೇಶದಿಂದ ಆಮದು ಆಗುವ ಮದ್ಯದ ದರದ ಮೇಲಿನ ತೆರಿಗೆಗಳು ಬಹುತೇಕ ಏಕಪ್ರಕಾರವಾಗಿದ್ದರೂ, ವಿದೇಶಿ ಮಾರಾಟಗಾರರು ಆಮದು ತೆರಿಗೆಯನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡುತ್ತಲೇ ಬರುತ್ತಿದ್ದಾರೆ.
ಜಿಎಸ್ ಟಿ ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ತರಬೇಕು ಎನ್ನುವ ಆಗ್ರಹ ಹಲವು ಸಮಯದಿಂದ ಕೇಳಿಬರುತ್ತಿದ್ದರೂ ಮದ್ಯವನ್ನು ಕೂಡ ಇದೇ ಮಾನದಂಡದ ವ್ಯಾಪ್ತಿಯಲ್ಲಿ ತರಬೇಕು ಎನ್ನುವ ಆಗ್ರಹ ಮದ್ಯಪ್ರಿಯರ ಬಾಯಿಂದ ಬಂದಿಲ್ಲ ಎನ್ನುವುದೇ ಆಡಳಿತ ಮಾಡುವವರಿಗೆ ಸಮಾಧಾನದ ವಿಷಯ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search