• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!

Tulunadu News Posted On September 26, 2023
0


0
Shares
  • Share On Facebook
  • Tweet It

ಮದ್ಯ ನಿಷೇಧ ಇರುವ ರಾಜ್ಯಗಳನ್ನು ಬಿಟ್ಟು ಇತರೆ ರಾಜ್ಯಗಳು ಮದ್ಯದ ಮೇಲಿನ ತೆರಿಗೆಯಿಂದಲೇ ತಮ್ಮ ಬೊಕ್ಕಸವನ್ನು ತುಂಬಿಕೊಳ್ಳುತ್ತಿರುವುದು ಸುಳ್ಳಲ್ಲ. ಒಂದು ರೀತಿಯಲ್ಲಿ ಮದ್ಯಪ್ರಿಯರು ರಾಜ್ಯದ ಬೊಕ್ಕಸ ತುಂಬುವ ಕೆಲಸವನ್ನು ಪರೋಕ್ಷವಾಗಿ ಮಾಡುತ್ತಾ ಬರುತ್ತಿದ್ದಾರೆ ಎಂದರೆ ಅತಿಶಯೋಕ್ತಿ ಅಲ್ಲ. ಆದರೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮದ್ಯಪ್ರಿಯರ ಕೊಡುಗೆ ಒಂದೇ ಪ್ರಮಾಣದಲ್ಲಿ ಇರುವುದಿಲ್ಲ. ಗೋವಾದಲ್ಲಿ ಮದ್ಯದ ದರಗಳು ಅತೀ ಕಡಿಮೆ ಪ್ರಮಾಣದಲ್ಲಿ ಇದ್ದರೆ, ಅದರ ಪಕ್ಕದ ಕರ್ನಾಟಕದಲ್ಲಿ ಮದ್ಯದ ದರಗಳು ರಾಷ್ಟ್ರದಲ್ಲಿಯೇ ಗರಿಷ್ಟ ಪ್ರಮಾಣದಲ್ಲಿವೆ ಎಂದು ವರದಿಯಾಗಿದೆ. ಇಂಟರ್ ನ್ಯಾಶನಲ್ ಸ್ಪಿರಿಟ್ ಮತ್ತು ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ನಡೆಸಿದ ಸರ್ವೆ ಪ್ರಕಾರ ಮದ್ಯಗಳಾದ ವಿಸ್ಕಿ, ರಮ್, ವೋಡ್ಕಾ ಮತ್ತು ಜಿನ್ ಗೋವಾದಲ್ಲಿ ಉದಾಹರಣೆಗೆ ನೂರು ರೂಪಾಯಿ ದರ ಇದ್ದರೆ ದೆಹಲಿಯಲ್ಲಿ ಅದು 134 ಮತ್ತು ಕರ್ನಾಟಕದಲ್ಲಿ 513 ಆಗಿರುತ್ತದೆ. ವಿದೇಶದಿಂದ ಆಮದು ಆಗುವ ಮದ್ಯದ ದರದ ಮೇಲಿನ ತೆರಿಗೆಗಳು ಬಹುತೇಕ ಏಕಪ್ರಕಾರವಾಗಿದ್ದರೂ, ವಿದೇಶಿ ಮಾರಾಟಗಾರರು ಆಮದು ತೆರಿಗೆಯನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡುತ್ತಲೇ ಬರುತ್ತಿದ್ದಾರೆ.
ಜಿಎಸ್ ಟಿ ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ತರಬೇಕು ಎನ್ನುವ ಆಗ್ರಹ ಹಲವು ಸಮಯದಿಂದ ಕೇಳಿಬರುತ್ತಿದ್ದರೂ ಮದ್ಯವನ್ನು ಕೂಡ ಇದೇ ಮಾನದಂಡದ ವ್ಯಾಪ್ತಿಯಲ್ಲಿ ತರಬೇಕು ಎನ್ನುವ ಆಗ್ರಹ ಮದ್ಯಪ್ರಿಯರ ಬಾಯಿಂದ ಬಂದಿಲ್ಲ ಎನ್ನುವುದೇ ಆಡಳಿತ ಮಾಡುವವರಿಗೆ ಸಮಾಧಾನದ ವಿಷಯ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search